scooter

ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಆಲಂಕಾರು, ಜು. 04. ಸ್ಕೂಟರ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿ ನಡೆದಿದೆ. ಗಾಯಗೊಂಡ ಸವಾರನನ್ನು ಅಣ್ಣು ಯಾನೆ ಅಶೋಕ ಎಂದು ಗುರುತಿಸಲಾಗಿದೆ. ಅಶೋಕ್ ರವರು ಹಳೆನೇರೆಂಕಿ ಕಡೆಯಿಂದ ಸ್ಕೂಟರ್ ನಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಆಲಂಕಾರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ಚಾಲಕ ಪಿಕಪ್ […]

ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಯಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ನಾಯಿಯೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಢಿಕ್ಕಿ ಹೊಡೆದು, ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಶರ್ಬತ್ ಕಟ್ಟೆ ಎಂಬಲ್ಲಿ ಇಂದು ನಡೆದಿದೆ.   ಮೃತರನ್ನು ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ನಾಯಿಯೊಂದು ಅಡ್ಡದಾಟಿದ ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟರ್

ನಾಯಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ➤ ಸವಾರ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top