scout

ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ತಾಲೂಕಿನ ರೆಂಜಿಲಾಡಿ ಸ್ಯಾಂತೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಗೈಡ್ಸ್ ಉದ್ಘಾಟನಾ ಕಾರ್ಯಕ್ರಮವು ಶನಿವಾರದಂದು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಭರತ್ ರಾಜ್ ಕೆ. ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಭಾರತ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಧನೆ ಅನ್ನುವ ಬೀಜ ಯಾರ ಬಳಿಯಾದರೂ ಮೊಳಕೆ ಒಡೆಯಲು ಸಾಧ್ಯ. ಶ್ರಮ ಪಟ್ಟರೆ ಸಾಧನೆಗೆ […]

ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ಸ್ಕೌಟ್ಸ್-ಗೈಡ್ಸ್ ನಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ- ಡಾ. ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಪ್ರತಿಯೊಂದು ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಜಾರಿಗೊಂಡರೆ ವಿದ್ಯಾರ್ಥಿಗಳು ಜಾಗೃತರಾಗಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಅಭಿಪ್ರಾಯಪಟ್ಟರು. ಅವರು ನಗರದ ಲಾಲ್‍ಬಾಗ್ ನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಹಮ್ಮಿಕೊಂಡ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್‍ ನಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳು ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಶಿಸ್ತು, ಸಂಯಮ, ಕರ್ತವ್ಯ ಮತ್ತು

ಸ್ಕೌಟ್ಸ್-ಗೈಡ್ಸ್ ನಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ- ಡಾ. ಆನಂದ್ Read More »

ಕರಾವಳಿ
Scroll to Top