sdpi

ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಆ. 19:  ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ರವರ ನೇತೃತ್ವದಲ್ಲಿ ಕಡಬದಲ್ಲಿ ಹಲವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೊಡಿ ಅವರು ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಅಲೆಕ್ಕಾಡಿ , ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮಿರಾಝ್ ಸುಳ್ಯ,  ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ […]

ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ

(ನ್ಯೂಸ್‌ ಕಡಬ) newskadaba.com ಆ. 19  ಸುಳ್ಯ, ಆ. 19. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿಯ ಮಾಸಿಕ ಸಭೆಯು ಆಗಸ್ಟ್ 18ರಂದು ಪಕ್ಷದ ಕಚೇರಿಯಲ್ಲಿ ಸಿದ್ದೀಕ್ ಸಿ ಎ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿದ್ದು ಅದರ ಬಗ್ಗೆ ಧೀರ್ಘ ಚರ್ಚೆ ನಡೆಯಿತು. ಮುಂದಿನ ಸ್ಥಳೀಯಾಡಳಿತ ಚುನಾವಣೆಯಲ್ಲಿ ಪಕ್ಷದ ಭಾಗವಹಿಸುವಿಕೆಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಉಪಸ್ಥಿತರಿದ್ದರು. ಸಿದ್ದೀಕ್

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ Read More »

ಕರಾವಳಿ, ಕರ್ನಾಟಕ

ಬಿ.ಸಿ.ರೋಡ್: ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ವತಿಯಿಂದ ತಿರಂಗಾ ರ್ಯಾಸಲಿ ಹಾಗೂ ಸಾರ್ವಜನಿಕ ಸಭೆ

(ನ್ಯೂಸ್‌ ಕಡಬ) newskadaba.com ಆ.14 ಬಂಟ್ವಾಳ: 79 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಹಸಿವು ಮತ್ತು ಭಯ ಮುಕ್ತ ಸ್ವಾತಂತ್ರ್ಯಕ್ಕಾಗಿ ತಿರಂಗ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆಯು ಆಗಸ್ಟ್ 15ರಂದು ಬಿ ಸಿ ರೋಡಿನಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಬಿಸಿ ರೋಡ್ ಸರ್ಕಲ್ ನಿಂದ ಆಕರ್ಷಕ ತಿರಂಗಾ ರ್‍ಯಾಲಿ ಆರಂಭವಾಗಲಿದೆ. ಜಿಲ್ಲೆಯ ಸಾಂಸ್ಕೃತಿಕ ವೈವಿಧ್ಯತೆಗಳೊಂದಿಗೆ ನಡೆಯುವ ಈ ರ್‍ಯಾಲಿಯು 3:30ಕ್ಕೆ ಕೈಕಂಬ ಜಂಕ್ಷನ್ ತಲುಪಿ ಬಳಿಕ ಅಲ್ಲಿ ಸಾರ್ವಜನಿಕ ಸಭೆ

ಬಿ.ಸಿ.ರೋಡ್: ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ವತಿಯಿಂದ ತಿರಂಗಾ ರ್ಯಾಸಲಿ ಹಾಗೂ ಸಾರ್ವಜನಿಕ ಸಭೆ Read More »

ಕರಾವಳಿ, ಕರ್ನಾಟಕ

ಎಸ್ಡಿಪಿಐ ಕಡಬ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ- ಹೊಸ ಸದಸ್ಯರ ಸೇರ್ಪಡೆ

(ನ್ಯೂಸ್ ಕಡಬ) newskadaba.com ಕಡಬ, ಆ. 01. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಡಬ ಬ್ಲಾಕ್ ಕಾರ್ಯಕರ್ತರ ಸಮಾವೇಶವು ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಿತು. ರಾಜ್ಯ, ಜಿಲ್ಲಾ ನಾಯಕರುಗಳ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ಧ್ಯೇಯೋದ್ದೇಶ ಹಾಗೂ ತತ್ವ-ಸಿದ್ಧಾಂತಗಳನ್ನು ಒಪ್ಪಿಕೊಂಡು ಹಲವಾರು ಜನರು ಹೊಸತಾಗಿ ಪಕ್ಷಕ್ಕೆ ಸೇರ್ಪಡೆಯಾದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ರವರು ನೂತನವಾಗಿ

ಎಸ್ಡಿಪಿಐ ಕಡಬ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ- ಹೊಸ ಸದಸ್ಯರ ಸೇರ್ಪಡೆ Read More »

ಕರಾವಳಿ

ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು- ಅನ್ವರ್ ಸಾದತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ನಗರದ ಹೊರವಲಯದ ಕುಡುಪುವಿನಲ್ಲಿ ಬಾಯಾರಿಕೆ ಆದಾಗ ನೀರು ಕೇಳಿದಕ್ಕೆ ಸಂಘಪರಿವಾರದ ಗೂಂಡಾಗಳಿಂದ ಗುಂಪು ದಾಳಿಯ ಮೂಲಕ ಹತ್ಯೆಯಾದ ಕೇರಳದ ವಯನಾಡಿನ ಅಶ್ರಫ್ ಹಾಗೂ ಬಜರಂಗದಳದ ಕಿರಾತಕರ ಪೂರ್ವ ಯೋಜನೆಯ ಮತ್ತು ಸಂಘಟಿತ ಷಡ್ಯಂತ್ರದಿಂದ ತನ್ನ ಗೆಳೆಯ ಬಜರಂಗದಳದ ಕಾರ್ಯಕರ್ತ ದೀಪಕ್ ಮತ್ತು ತಂಡದಿಂದ ವಂಚನೆಯ ಮೂಲಕ ಅಮಾನುಷವಾಗಿ ಕೊಲೆಯಾದ ಬಂಟ್ವಾಳ ತಾಲೂಕಿನ ಕೊಳ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ  ಹಾಗೂ ದಲಿತ ಯುವಕ ಕೀರ್ತಿ ಮತ್ತು ಫಾಝಿಲ್ ಕೊಲೆ ಪ್ರಕರಣದ

ಕರಾವಳಿಯಲ್ಲಿ ನಡೆದ ಮೂರು ಕೊಲೆಗಳನ್ನು SIT ಮೂಲಕ ತನಿಖೆ ನಡೆಸಬೇಕು- ಅನ್ವರ್ ಸಾದತ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ SDPI ವತಿಯಿಂದ ಚಲೋ ಬೆಳಗಾವಿ ಜಾಥಾ

(ನ್ಯೂಸ್ ಕಡಬ) newskadaba.com ಡಿ. 11. ಸಾಮಾಜಿಕ ನ್ಯಾಯಕ್ಕಾಗಿ ಒತ್ತಾಯಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ರವರ ನೇತೃತ್ವದಲ್ಲಿ ನಡೆಯುತ್ತಿರುವ ಚಲೋ ಬೆಳಗಾವಿ -ಅಂಬೇಡ್ಕರ್ ಜಾಥಾ ೨ ಇದರ ಪತ್ರಿಕಾಗೋಷ್ಠಿಯು ಹಾವೇರಿ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು. ಪತ್ರಿಕಾಗೋಷ್ಠಿಯನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೀಲಾನಿ ಮೇದೂರ ರವರು ಸ್ವಾಗತಿಸಿದರು. ಹಾವೇರಿ ಜಿಲ್ಲಾ ಅಧ್ಯಕ್ಷರಾದ ಖಾಸೀಮ್ ರಬ್ಬಾನಿ ರವರು ಮಾತಾನಾಡಿ, ಸದರಿ ಜಾಥಾವು ಡಿಸೆಂಬರ್ 10ರಂದು ಉಡುಪಿಯಿಂದ ಪ್ರಾರಂಭವಾಗಿ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುವ ಮೂಲಕ ಡಿ.

ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ SDPI ವತಿಯಿಂದ ಚಲೋ ಬೆಳಗಾವಿ ಜಾಥಾ Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅನೈತಿಕ ಪೋಲಿಸ್‌ಗಿರಿ – ಎಸ್‌ಡಿಪಿಐ ಆಕ್ರೋಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಂಗಳೂರಿನಿಂದ ಹಿಂತಿರುಗುವ ಸಂದರ್ಭ ಹಿಂದೂ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತಿದ್ದನೆಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸರ್ಕಾರಿ ಬಸ್ಸಿನ ನಿರ್ವಾಹಕ ಥಳಿಸಿದ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷರಾದ ಮೀರಾಝ್ ಸುಳ್ಯ‌ರವರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಬೆಂಗಳೂರಿನಿಂದ ಹಿಂತಿರುಗುವ ಸಾರ್ವಜನಿಕ ಸಾರಿಗೆ ಬಸ್‌ನಲ್ಲಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅನೈತಿಕ ಪೋಲಿಸ್‌ಗಿರಿ – ಎಸ್‌ಡಿಪಿಐ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ

(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು, ಸೆ. 21. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಸಂಪೂರ್ಣ ಹದಗೆಟ್ಟ ರಸ್ತೆಯನ್ನು ತಕ್ಷಣ ದುರಸ್ಥಿಗೊಳಿಸುವಂತೆ ಎಸ್ಡಿಪಿಐ, ಉಳ್ಳಾಲ ನಗರಸಮಿತಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರನ್ನು ಆಗ್ರಹಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ರಸ್ತೆ ಹದಗೆಟ್ಟ ಪರಿಣಾಮ ನಿರಂತರ ರಸ್ತೆ ಅಪಘಾತವಾಗಿ ಹತ್ತಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.  ಅಲ್ಲದೇ ಪ್ರಸಕ್ತ ಸಮಸ್ಯೆಯಿಂದಾಗಿ ನಿತ್ಯ ರಸ್ತೆತಡೆಯಾಗಿ ಆಂಬುಲೆನ್ಸ್ ಸೇರಿದಂತೆ ವಾಹನಗಳು ಬ್ಲಾಕ್ ಆಗುತ್ತಿದ್ದು, ರೋಗಿಗಳು, ವಿದ್ಯಾರ್ಥಿಗಳು,

ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ Read More »

ಕರಾವಳಿ

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ – ಎಸ್‌ಡಿಪಿಐ ಕಡಬ ಬ್ಲಾಕ್ ಸಮಿತಿಯಿಂದ ಆಹಾರ ನಿರೀಕ್ಷಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರಾದ ಶಂಕರ್ ರವರಿಗೆ ಮನವಿ ಸಲ್ಲಿಸಲಾಯಿತು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಲ್ಪಡುವ ಅಕ್ಕಿಯಲ್ಲಿ ಸಂಪೂರ್ಣವಾಗಿ ಬೆಳ್ತಿಗೆ ಅಕ್ಕಿ ನೀಡುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಪ್ರತಿ ಕುಟುಂಬಕ್ಕೂ ನಿಗದಿಯಾದ ಅಕ್ಕಿಯ

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ – ಎಸ್‌ಡಿಪಿಐ ಕಡಬ ಬ್ಲಾಕ್ ಸಮಿತಿಯಿಂದ ಆಹಾರ ನಿರೀಕ್ಷಕರಿಗೆ ಮನವಿ Read More »

ಕರಾವಳಿ

ಅಡ್ಡೂರು ಪ್ರದೇಶವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿರುವ ಭರತ್ ಶೆಟ್ಟಿಯವರ ನಡೆ ಖಂಡನೀಯ- ಎಸ್ಡಿಪಿಐ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಡ್ಡೂರು ಎಂಬ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚಾಗಿರುವ ಕಾರಣಕ್ಕೆ ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಡಾ.ಭರತ್ ಶೆಟ್ಟಿ ಆ ಪ್ರದೇಶವನ್ನು ಮಿನಿ ಪಾಕಿಸ್ತಾನ ಎಂದು ಕರೆದಿರುವುದು ಖಂಡನೀಯ. ಭಾರತದ ಸಾರ್ವಭೌಮತ್ವಕ್ಕೆ ಒಳಪಟ್ಟ ಪ್ರದೇಶ ಅಥವಾ ಜನರನ್ನು ಶತ್ರು ರಾಷ್ಟ್ರಗಳೊಂದಿಗೆ ತುಲನೆ ಮಾಡಿ ನಿಂದಿಸಿ ಹೇಳಿಕೆ ನೀಡಿರುವ ಭರತ್ ಶೆಟ್ಟಿಯವರು ಕೂಡಲೇ ಕ್ಷೇತ್ರದ ಜನರೊಂದಿಗೆ ಕ್ಷಮೆ ಯಾಚಿಸಬೇಕು ಎಂದು ಎಸ್‌ಡಿಪಿಐ ಜಿಲ್ಲಾ ಪ್ರಧಾನ

ಅಡ್ಡೂರು ಪ್ರದೇಶವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿರುವ ಭರತ್ ಶೆಟ್ಟಿಯವರ ನಡೆ ಖಂಡನೀಯ- ಎಸ್ಡಿಪಿಐ Read More »

ಕರಾವಳಿ, ಕರ್ನಾಟಕ
Scroll to Top