ಪಾಂಡವರಕಲ್ಲು: ಎಸ್ಡಿಪಿಐ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಧ್ವಜಾರೋಹಣ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 15. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ 78ನೇ ಸ್ವಾತಂತ್ರ್ಯ ದಿನದ ಭಾಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಪಾಂಡವರಕಲ್ಲಿನ ಕೊಮಿನಡ್ಕದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಎಸ್ಡಿಪಿಐ ಸರಪಾಡಿ ಬ್ಲಾಕ್ ಇದರ ಜೊತೆ ಕಾರ್ಯದರ್ಶಿ ಮಹಮ್ಮದ್ ಶಾಕಿರ್ ಮಾತನಾಡಿ, “ದೇಶವು ಬ್ರಿಟಿಷರ ಕಪಿಮುಷ್ಟಿಯಿಂದ ಸ್ವಾತಂತ್ರ್ಯಗೊಂಡ ಹಾಗೆ ಇಲ್ಲಿರುವ ಕೆಲವು ಕೋಮುವಾದಿ ದುಷ್ಟಶಕ್ತಿಗಳ ವಿರುದ್ಧ ಇನ್ನೂ ಭಾರತ ಸ್ವಾತಂತ್ರ್ಯಗೊಳ್ಳಬೇಕಾಗಿದೆ” ಎಂಬ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಮುಖ್ಯ ಮಾತುಗಳನ್ನಾಡಿದ ಬಡಗ ಕಜೆಕಾರು ಗ್ರಾಮ […]
ಪಾಂಡವರಕಲ್ಲು: ಎಸ್ಡಿಪಿಐ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಧ್ವಜಾರೋಹಣ Read More »
ಕರಾವಳಿ, ಕರ್ನಾಟಕ


