sea

ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 03: ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಕಡಲ ತೀರದ ಬಳಿ ಸೋಮವಾರ ನಾಡದೋಣಿ ಮೂಲಕ ಮೀನುಗಾರಿಕೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಕಡಲ ಅಲೆಯ ಅಬ್ಬರಕ್ಕೆ ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ (30) ಅವರ ಮೃತ ದೇಹ ಕೊಡೇರಿ ಬಂದರು ಸಿವಾಕ್ ಬಳಿ ಮಂಗಳವಾರ ರಾತ್ರಿ ಪತ್ತೆ ಆಗಿದೆ. ನಾಡದೋಣಿ ಮೂಲಕ ಮೀನುಗಾರಿಕೆಯಲ್ಲಿ ತೊಡಗಿಕೊಂಡು ದಡಕ್ಕೆ ಮರಳಿ ಬರುತ್ತಿರುವ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದದರಿಂದ […]

ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಶವ ಪತ್ತೆ Read More »

ಕರಾವಳಿ

ಪಣಂಬೂರು: ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

(ನ್ಯೂಸ್ ಕಡಬ) newskadaba.com ಮಂಗಳೂರು‌, ಸೆ.17. ರಜೆಯ ಮಜಾ ಸವಿಯಲೆಂದು ಬಂದು ಸ್ನಾನಕ್ಕಿಳಿದ ಯುವಕನೋರ್ವ ಸಮುದ್ರಪಾಲಾದ ಘಟನೆ ಪಣಂಬೂರು ಮೀನಕಳಿಯ ಎಂಬಲ್ಲಿ ಭಾನುವಾರ ಸಂಜೆ ವೇಳೆ ನಡೆದಿದೆ. ಆಂಧ್ರ ಪ್ರದೇಶದ ಮೂಲದ ಸಾಯಿಚರಣ್ (19) ಮೃತ ಯುವಕ. ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡುತ್ತಿದ್ದ ಸಾಯಿಚರಣ್ ತನ್ನ ನಾಲ್ಕು ಮಂದಿ ಗೆಳೆಯರೊಂದಿಗೆ ರಜೆ ಕಳೆಯಲು ಬಂದಿದ್ದ. ಮಡಿಕೇರಿಗೆ ತೆರಳಿ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಯುವಕನ ಶವ ಪತ್ತೆಗೆ ಸಮುದ್ರದ ಅಲೆಗಳ ಹೊಡೆತ ಅಡ್ಡಿಯಾಗಿದ್ದು,

ಪಣಂಬೂರು: ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು Read More »

ಕರಾವಳಿ
Scroll to Top