section

ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು. 23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್‍ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಾಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜುಲೈ23ರ ಬೆಳಿಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ […]

ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ Read More »

ಕರಾವಳಿ

ಬಾಬರಿ ಮಸೀದಿ ಸಂಬಂಧ ಕರಾಳ‌ ದಿನ ಹಾಗೂ ವಿಜಯೋತ್ಸವ ಆಚರಣೆಗೆ ನಿಷೇಧ ► ಇಂದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.06. ಡಿಸೆಂಬರ್ 6 ರಂದು ಬಾಬರಿ ಮಸೀದಿಯ ಕುರಿತಾದ ಕರಾಳ ದಿನ ಹಾಗೂ ವಿಜಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯಿದೆ ಕಲಂ 35 ರಂತೆ ಡಿಸೆಂಬರ್ 6 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ

ಬಾಬರಿ ಮಸೀದಿ ಸಂಬಂಧ ಕರಾಳ‌ ದಿನ ಹಾಗೂ ವಿಜಯೋತ್ಸವ ಆಚರಣೆಗೆ ನಿಷೇಧ ► ಇಂದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ Read More »

ರಾಷ್ಟ್ರೀಯ ನ್ಯೂಸ್
Scroll to Top