SEETHARAMA RAI SAVANOOR

ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ 

ಸವಣೂರು,: ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸವಣೂರು ವಿನಾಯಕ ಸಭಾಭವನದಲ್ಲಿ 36ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.13 ಆರಂಭಗೊಂಡಿದ್ದು, ಸೆ.15ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ.13ರಂದು ಬೆಳಿಗ್ಗೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಧ್ವಜಾರೋಹಣ ಮಾಡಿದರು.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉದ್ಯಮಿ ಎನ್.ಸುಂದರ ರೈ ಚಾಲನೆ ನೀಡಿದರು.ಈ ಸಂದರ್ಭ  ಸಮಿತಿ ಅಧ್ಯಕ್ಷ  ಶಿವರಾಮ ಗೌಡ ಮೆದು,ಕಾರ್ಯದರ್ಶಿ ಸುಧಾಕರ ರೈ ದೇವಸ್ಯ,ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ನಡುಬಲು,ರಾಘವ ಗೌಡ,ಕೋಶಾಽಕಾರಿ ರಾಮಕೃಷ್ಣ ಪ್ರಭು,ಗ್ರಾ.ಪಂ.ಸದಸ್ಯ ಸತೀಶ್ ಬಲ್ಯಾಯ,ಶ್ರವಣ ರಂಗ ಪ್ರತಿಷ್ಠಾನದ ಸಂಚಾಲಕ […]

ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  Read More »

ಕರಾವಳಿ

ಸವಣೂರು ವಿದ್ಯಾರಶ್ಮಿ ಪ್ರ.ದ.ಕಾಲೇಜು : ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿಲ್ಲಿ  ಕಂಪ್ಯೂಟರ್ ಲ್ಯಾಬ್‌ನಉದ್ಘಾಟನೆ ನಡೆಯಿತು. ಸಂಸ್ಥೆಯ ಸಂಚಾಲಕರಾದ  ಕೆ. ಸೀತಾರಾಮ ರೈ ಸವಣೂರು ಪ್ಯೂಟರ್ ಲ್ಯಾಬ್ ನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಎನ್.ಸುಂದರ ರೈ ಮತ್ತು ಉದ್ಯಮಿ ಜೆರಿ ಪಿಂಟೋ ರವರು ಕಂಪ್ಯೂಟರ್, ಉದ್ಯಮಿ  ವಿಕ್ರಮ್ ಶೆಟ್ಟಿ ಯವರು ಪ್ರಾಜೆಕ್ಟರ್ ನ್ನು ಸಂಸ್ಥೆಗೆ ಕೊಡುಗೆಯಾಗಿ ನೀಡಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಽಕಾರಿ  ಆಶ್ವಿನ್. ಎಲ್ ಶೆಟ್ಟಿ , ಮಂಗಳೂರು ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ

ಸವಣೂರು ವಿದ್ಯಾರಶ್ಮಿ ಪ್ರ.ದ.ಕಾಲೇಜು : ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ Read More »

ಕರಾವಳಿ

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೀತ ಸಂಗೀತ

ಸವಣೂರು: ಇಲ್ಲಿನ  ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ  ಗೀತಸಂಗೀತ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪೆರ್ನಾಜೆ ಸೀತಾರಾಘವ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಕೆ.ಆರ್.ಗೋಪಾಲಕೃಷ್ಣ  ಅವರು, ಶಾಸ್ತ್ರೀಯ ಸಂಗೀತ, ಭಾವಗೀತ, ಜನಪದಗೀತೆ ಹಾಗೂ ಸುಗಮ ಸಂಗೀತವನ್ನು ಹಾಡಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ    ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಽಕಾರಿ ಅಶ್ವಿನ್ ಎಲ್. ಶೆಟ್ಟಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮಿಶೆಟ್ಟಿ,

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೀತ ಸಂಗೀತ Read More »

ಕರಾವಳಿ

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ – ಶಿಕ್ಷಕ ಸಂಘದ  ಮಹಾಸಭೆ  ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಮಾತನಾಡಿ,ಕಾಲೇಜಿನ ಬೆಳವಣಿಗೆಯಲ್ಲಿ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಜೊತೆಗೆ ಪೋಷಕರ ಪಾತ್ರ ಮುಖ್ಯ ಎಂದರು. ಮುಖ್ಯ ಅತಿಥಿ ಮಂಗಳೂರು ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಮನೋವೈದ್ಯ ಶಾಸ್ತ್ರ ವಿಭಾಗದ ಡಾ. ಶಿಶಿರ್ ಕುಮಾರ್,ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನದಿಂದ ಅವರ ಮಾನಸಿಕ ಸ್ಥೈರ್ಯ ಬೆಳೆಸಿ

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ Read More »

ಕರಾವಳಿ
Scroll to Top