ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು: ಸೀತಾರಾಮ ರೈ ► ಸರಸ್ವತೀ ವಿದ್ಯಾಲಯದಲ್ಲಿ ‘ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಗಾರ’

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಹೈನುಗಾರಿಕೆಯು ಒಂದು ಉತ್ತಮ ಉದ್ಯೋಗವಾಗಿದ್ದು, ವೈಜ್ಞಾನಿಕ ಕಾಲಘಟ್ಟದಲ್ಲಿ ದನಗಳಿಗೆ ಉತ್ತಮ ಪಶು ಆಹಾರವನ್ನು ನೀಡಿ ಅದರ ಆರೋಗ್ಯವನ್ನು ಕಾಪಾಡುವುದು ಕೂಡ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ದ.ಕ.ಸ.ಹಾ.ಉ ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಸೀತಾರಾಮ ರೈ ಸವಣೂರು ಹೇಳಿದರು. ಅವರು ಭಾನುವಾರದಂದು ಕಡಬದ ಶ್ರೀ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ನಡೆದ ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಹೈನುಗಾರಿಕೆ ಉದ್ಯಮದಲ್ಲಿ ತೊಡಗಿಸಿಕೊಳ್ಳುವ […]

ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು: ಸೀತಾರಾಮ ರೈ ► ಸರಸ್ವತೀ ವಿದ್ಯಾಲಯದಲ್ಲಿ ‘ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಗಾರ’ Read More »

ಕರಾವಳಿ