ಶಬರಿಮಲೆ ಅಯ್ಯಪ್ಪನ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಡಿ. 17 ಶಬರಿಮಲೆ : ಶಬರಿಮಲೆಯ ಶ್ರೀ ಅಯ್ಯಪ್ಪನ ದೇವಸ್ಥಾನದಲ್ಲಿ, ಸಾವಿರಾರು ಭಕ್ತರ ಮುಂದೆಯೇ ಕರ್ನಾಟಕದ ಭಕ್ತರೊಬ್ಬರು ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ ಎಂದು ಗುರುತಿಸಲಾಗಿದೆ. ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದ ಮೇಲಿನಿಂದ ಇವರು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯ ವಿಡಿಯೋ ಭಕ್ತರೊಬ್ಬರ ಮೊಬೈಲ್‌ನಲ್ಲಿ ದಾಖಲಾಗಿದ್ದು, ಇದೀಗ ವೈರಲ್‌ ಆಗಿದೆ. ಶಬರಿಮಲೆಯ ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಜಿಗಿದು […]

ಶಬರಿಮಲೆ ಅಯ್ಯಪ್ಪನ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ Read More »

ಕರ್ನಾಟಕ