Senior actresses request Dr. Vishnuvardhan to be posthumously awarded Karnataka Ratna

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.  

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03 ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ , ಮಾಳವಿಕ ಅವಿನಾಶ್ ,ಶ್ರತಿ ಮತ್ತು ಜಯಮಾಲ, ಅವರು ಸೆ.02 ರಂದು (ಮಂಗಳವಾರ) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.. ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top