Serial actor

ನಿಶ್ಚಿತಾರ್ಥ ಮಾಡಿಸಿಕೊಂಡ ‘ಪಾರು’ ಧಾರವಾಹಿ ಖಳನಾಯಕಿ..!

(ನ್ಯೂಸ್ ಕಡಬ) newskadaba.com ಅ.23. ಕಿರುತೆರೆಯ ಪಾರು ಧಾರವಾಹಿಯಲ್ಲಿ ಖಳನಾಯಕಿಯಾಗಿ ನಟಿಸಿದ್ದ ಮಾನ್ಸಿ ಜೋಶಿ ಇದೀಗ ರಾಘವ್ ಎಂಬವರ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದು, ಫ್ಯಾನ್ಸ್ಗೆ ಶುಭ ಸುದ್ದಿ ಕೊಟ್ಟಿದ್ದಾರೆ. ನಟಿ ಮಾನ್ಸಿ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿ ಮಾನ್ಸಿ ಅವರು ಸಾಫ್ಟ್ವೇರ್ ಇಂಜಿನಿಯರ್ ರಾಘವ್ ಜೊತೆ ಬೆಂಗಳೂರಿನ ಬನಶಂಕರಿಯಲ್ಲಿ ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಈ ಸಮಾರಂಭ ಜರುಗಿದೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ಮಾನ್ಸಿ ಮದುವೆ ನಡೆಯಲಿದೆ.

ನಿಶ್ಚಿತಾರ್ಥ ಮಾಡಿಸಿಕೊಂಡ ‘ಪಾರು’ ಧಾರವಾಹಿ ಖಳನಾಯಕಿ..! Read More »

ಸಿನಿಮಾ

ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 20.  ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಪ್ಯಾಂಕ್ರಿಯಾಟಿಕ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಬಾಲಿವುಡ್ ಸಿನಿಮಾಗಳಾದ ಬದರಿನಾಥ್ ಕಿ ದುಲ್ಹನಿಯಾ (2017), ವಾಶ್-ಪಾಸೆಸ್ಡ್ ಬೈ ದಿ ಒಬ್ಸೆಸ್ಡ್, ಮತ್ತು ಥುನಿವು (2023) ನಂತಹ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಯಾರಿಯನ್ 2 ಅವರ ಕೊನೆಯ ಸಿನೆಮಾವಾಗಿತ್ತು. ರಿತುರಾಜ್ ದಿ ಟೆಸ್ಟ್ ಕೇಸ್, ಹೇ

ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top