server problem

ಸರ್ವರ್ ಸಮಸ್ಯೆ ➤ ಜೂನ್ ಕೊನೆಯವರೆಗೆ ಪಡಿತರ ವಿತರಣೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಜೂನ್ ತಿಂಗಳ 28ರಿಂದ ಸರ್ವರ್ ನಿರ್ವಹಣಾ ಕಾರ್ಯ ಕೈಗೊಳ್ಳಲಿರುವ ಹಿನ್ನೆಲೆ ಪಡಿತರ ವಿತರಣೆಯನ್ನು ಜೂನ್ 27ರ ಒಳಗೆ ವಿತರಿಸಲು ಸರಕಾರ ಸೂಚಿಸಿತ್ತು. ಆದರೆ ಕಳೆದ ಮೂರು ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ವಿತರಣೆಗೆ ಅಡಚಣೆಯಾಗಿತ್ತು. ಇದನ್ನರಿತ ಸರಕಾರ ಈ ತಿಂಗಳ ಕೊನೆಯವರೆಗೆ ಪಡಿತರ ವಿತರಿಸಬೇಕೆಂದು ಸುತ್ತೋಲೆ ಹೊರಡಿಸಿದೆ.

ಸರ್ವರ್ ಸಮಸ್ಯೆ ➤ ಜೂನ್ ಕೊನೆಯವರೆಗೆ ಪಡಿತರ ವಿತರಣೆಗೆ ಸೂಚನೆ Read More »

ಕರಾವಳಿ

ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಎಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ವಿತರಣೆ ಸುಮಾರು ಆರು ತಿಂಗಳಿನಿಂದ ನಿಲ್ಲಿಸಲಾಗಿದೆ. ಕೆಲವೆಡೆ ಮಾತ್ರ ಪೂರೈಕೆಯಾಗುತ್ತಿದೆ ಎಂದು ಹೇಳಲಾಗಿದೆ. ಆಹಾರ ಇಲಾಖೆ ಎಪಿಎಲ್ ಕುಟುಂಬಗಳಿಗೆ ಕನಿಷ್ಠ 5 ಕೆಜಿ, ಗರಿಷ್ಠ 10 ಕೆಜಿ ಆಹಾರ ಧಾನ್ಯ ವಿತರಿಸುತ್ತಿದೆ. ಏಕ ಸದಸ್ಯ ಕುಟುಂಬಕ್ಕೆ 5 ಕೆಜಿ ಅಕ್ಕಿ ಮತ್ತು ಇಬ್ಬರು ಹಾಗೂ ಹೆಚ್ಚಿನ ಸದಸ್ಯರನ್ನು ಹೊಂದಿದ ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂಪಾಯಿ ದರದಲ್ಲಿ ನೀಡಲಾಗುವುದು. ಇದಕ್ಕಾಗಿ

ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ Read More »

ಕರ್ನಾಟಕ
Scroll to Top