server

ಸರ್ವರ್ ಸ್ಥಳಾಂತರ: ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ಸಮಸ್ಯೆ

(ನ್ಯೂಸ್ ಕಡಬ) newskadaba.com ಅ.19 ಚಿತ್ರದುರ್ಗ:  ಎನ್‌ಐಸಿ ದಿಂದ ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರಕ್ಕೆ(ಕೆಎಸ್‌ಡಿಸಿ) ಸರ್ವರ್‌ ಸ್ಥಳಾಂತರಗೊಂಡಿರುವುದರಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ತಿಂಗಳ ಪಡಿತರ ವಿತರಣೆಯಲ್ಲಿ ತೊಂದರೆ ಉಂಟಾಗಿದೆ. ಅವಳಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮತ್ತು ರಾಜ್ಯದ ಇತರ ಭಾಗಗಳಲ್ಲಿನ ಪಿಡಿಎಸ್ ಅಂಗಡಿಗಳ ಮುಂದೆ ಫಲಾನುಭವಿಗಳು ದೊಡ್ಡ ಕ್ಯೂಗಳಲ್ಲಿ ಗಂಟೆಗಟ್ಟಲೆ ನಿಲ್ಲಬೇಕಾಯಿತು. ಹೊಸ ಸರ್ವರ್‌ನಲ್ಲಿ ಡೇಟಾ ಲಭ್ಯವಿಲ್ಲದ ಕಾರಣ ಅವರಲ್ಲಿ ಕೆಲವರು ಬರಿಗೈಯಲ್ಲಿ ಹಿಂತಿರುಗಿದರು. ಇನ್ನು ಕೆಲವರು ಸರ್ವರ್ ವೈಫಲ್ಯದಿಂದ ಪಡಿತರ ಸಿಗದೆ ವಾಪಸ್ಸಾಗಬೇಕಾಯಿತು.ರಾಷ್ಟ್ರೀಯ ಮಾಹಿತಿ ಕೇಂದ್ರದ […]

ಸರ್ವರ್ ಸ್ಥಳಾಂತರ: ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ಸಮಸ್ಯೆ Read More »

ಕರ್ನಾಟಕ

ರಾಜ್ಯ ಸರಕಾರದ ಸರ್ವರ್ ನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ➤ ಸತೀಶ್ ಜಾರಕಿಹೊಳಿ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಜಾರಿಗೊಳಿಸಿದ್ದ ಮಹತ್ವಾಕಾಂಕ್ಷಿ ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆದರೆ ಆರಂಭದಲ್ಲಿಯೇ ಸರ್ವರ್ ಸಮಸ್ಯೆ ಕಾಡುತ್ತಿದೆ. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಿದ್ದು, ನಮ್ಮ ​​​​ಕರ್ನಾಟಕ ಸರ್ಕಾರದ ಸರ್ವರ್​ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ಹೀಗಾಗಿ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ನಮ್ಮ ಸಿಸ್ಟಮ್​ಗಳನ್ನು ಇವಿಎಂ ರೀತಿಯಲ್ಲಿ

ರಾಜ್ಯ ಸರಕಾರದ ಸರ್ವರ್ ನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ➤ ಸತೀಶ್ ಜಾರಕಿಹೊಳಿ ಆರೋಪ Read More »

ಕರಾವಳಿ, ಕರ್ನಾಟಕ
Scroll to Top