ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ

(ನ್ಯೂಸ್‌ ಕಡಬ) newskadaba.com,ಡಿ.29:  ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ಮಳೆಯ ಸಿಂಚನ ಆಗಬಹುದೆಂದು ಇಲಾಖೆ ತಿಳಿಸಿದೆ.  

ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ Read More »

ಕರ್ನಾಟಕ