shabarimale

ಶಬರಿಮಲೆಯಲ್ಲಿ ಭಾರೀ ಮಳೆ – ಅರಣ್ಯ ಮಾರ್ಗ ತಾತ್ಕಾಲಿಕ ಬಂದ್

(ನ್ಯೂಸ್ ಕಡಬ) newskadaba.com ಡಿ. 03 ಶಬರಿಮಲೆ: ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡ, ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸ ಲಾಗಿದೆ. ಈ ಹಿನ್ನಲೆ ಇದೀಗ ಶಬರಿಮಲೆಗೆ ತೆರಳವು ಭಕ್ತರ ಮೇಲೂ ಮಳೆ ಸಂಕಷ್ಟ ತಂದಿದೆ. ಶಬರಿಮಲೆ ಪರಿಸರದಲ್ಲೂ ಶನಿವಾರ ಆರಂಭವಾದ ಮಳೆ ಸುರಿಯುತ್ತಲೇ ಇದೆ. ಕರ್ನಾಟಕ ಸೇರಿ ವಿವಿಧ ಜಿಲ್ಲೆಗಳಿಂದ ಶಬರಿಮಲೆಗೆ ತೆರಳಿದ್ದ ನೂರಾರು ಯಾತ್ರಿಕರು ಭಾರೀ ಮಳೆಗೆ ಸಿಲುಕಿಹಾಕಿಕೊಂಡಿದ್ದಾರೆ. ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ […]

ಶಬರಿಮಲೆಯಲ್ಲಿ ಭಾರೀ ಮಳೆ – ಅರಣ್ಯ ಮಾರ್ಗ ತಾತ್ಕಾಲಿಕ ಬಂದ್ Read More »

ಬ್ರೇಕಿಂಗ್ ನ್ಯೂಸ್

ಶಬರಿಮಲೆ ದೇವಾಲಯದಲ್ಲಿ ಇಂದಿನಿಂದ ಮಂಡಲ ಪೂಜೆ, ಡಿ.26 ರವರೆಗೆ ದರ್ಶನಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಶಬರಿಮಲೆ, ನ. 15.ಶಬರಿಮಲೆಯಲ್ಲಿ ಮಂಡಲ ಪೂಜೆಗಾಗಿ ನ.15ರಂದು ದೇವಸ್ಥಾನ ತೆರೆಯಲಿದ್ದು, ಡಿ.26ರ ತನಕ ದರ್ಶನಕ್ಕೆ ಅವಕಾಶವಿದೆ. ನಿತ್ಯ 70000 ಜನರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿದ್ದು, ಒಂದು ವೇಳೆ ಜನಸಂದಣಿ ತೀರಾ ಹೆಚ್ಚಾದಲ್ಲಿ ಅರ್ಧಗಂಟೆ ಕಾಲ ದರ್ಶನದ ಸಮಯ ವಿಸ್ತರಿಸಲು ಚಿಂತಿಸಲಾಗಿದೆ. ಈಗಾಗಲೇ ವರ್ಚುವಲ್‌ ಕ್ಯೂ ಮೂಲಕ ಲಕ್ಷಾಂತರ ಭಕ್ತರು ನ.15- ಡಿ.29ರವರೆಗಿನ ಸಮಯವನ್ನು ಮುಂಗಡವಾಗಿ ಭೇಟಿಗಾಗಿ ಕಾದಿರಿಸಿದ್ದಾರೆ. ಇದರ ಜೊತೆಗೆ , ಪಂಪಾ, ಎರುಮೆಲಿ, ವಂದಿಪೆರಿಯಾರ್‌ಗಳಲ್ಲಿಯೂ ನಿತ್ಯ

ಶಬರಿಮಲೆ ದೇವಾಲಯದಲ್ಲಿ ಇಂದಿನಿಂದ ಮಂಡಲ ಪೂಜೆ, ಡಿ.26 ರವರೆಗೆ ದರ್ಶನಕ್ಕೆ ಅವಕಾಶ Read More »

ಕರಾವಳಿ

ಶಬರಿಮಲೆ: ಆನ್ಲೈನ್ ಬುಕ್ಕಿಂಗ್ ಕಡ್ಡಾಯ, ದಿನಕ್ಕೆ 80 ಮಂದಿಗೆ ಮಾತ್ರವೇ ದರ್ಶನಕ್ಕೆ ಅವಕಾಶ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಶಬರಿಮಲೆ ಯಾತ್ರೆಯ ಋತು ಪ್ರಾರಂಭವಾಗಲಿದ್ದು, ಈ ಹಿನ್ನಲೆ ಸಿಎಂ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಬಾರಿ ಶಬರಿಮಲೆಗೆ ಆನ್‌ಲೈನ್ ಬುಕ್ಕಿಂಗ್‌ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದು ದಿನದಲ್ಲಿ ಗರಿಷ್ಠ 80,000 ಮಂದಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಯಾತ್ರಿಕರು ಕಡಿಮೆ ದಟ್ಟಣೆಯ ಮಾರ್ಗವನ್ನು ಆಯ್ಕೆ ಮಾಡಬಹುದು. ಕಾನನ ಮಾರ್ಗದಲ್ಲಿ ಬರುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು

ಶಬರಿಮಲೆ: ಆನ್ಲೈನ್ ಬುಕ್ಕಿಂಗ್ ಕಡ್ಡಾಯ, ದಿನಕ್ಕೆ 80 ಮಂದಿಗೆ ಮಾತ್ರವೇ ದರ್ಶನಕ್ಕೆ ಅವಕಾಶ Read More »

ಬ್ರೇಕಿಂಗ್ ನ್ಯೂಸ್
Scroll to Top