shakthi yojana

ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ

(ನ್ಯೂಸ್‌ ಕಡಬ) newskadaba.com,  ಅ..24 : ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಇದಕ್ಕೆ ಮುಖ್ಯ ಕಾರಣ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಎಂದು ವಿಧಾನಪರಿಷತ್‌ ಶಾಸಕರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವು ಘೋಷಿಸಿದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ […]

ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ Read More »

ಕರ್ನಾಟಕ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15.  ಕಾಂಗ್ರೆಸ್ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು Read More »

ಕರಾವಳಿ

ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದು ಅಭಿನಂದನೆ ಸಲ್ಲಿಸಿದ ವಿರೇಂದ್ರ ಹೆಗ್ಗಡೆ- ಶಕ್ತಿ ಯೋಜನೆ ಬಗ್ಗೆ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜು. 14. ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಅವರು 14ನೇ ರಾಜ್ಯ ಬಜೆಟ್ ಮಂಡಿಸಿದ್ದು ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವರಿಗೆ ಧರ್ಮಸ್ಥಳದ ಧರ್ಮದರ್ಶಿ ಹಾಗೂ ರಾಜ್ಯಸಭಾ ಸದಸ್ಯರೂ ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ಜತೆಗೆ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿದ್ದಾರೆ. ತಮ್ಮ ಹೆಸರಿನಲ್ಲಿ ಮಂಜುನಾಥೇಶ್ವರನಿಗೆ ಮಹಿಳೆಯರು ಸೇವೆ ಮತ್ತು ಕಾಣಿಕೆಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ಜೈನ ಸಮುದಾಯಕ್ಕೆ ವಿಶೇಷ

ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದು ಅಭಿನಂದನೆ ಸಲ್ಲಿಸಿದ ವಿರೇಂದ್ರ ಹೆಗ್ಗಡೆ- ಶಕ್ತಿ ಯೋಜನೆ ಬಗ್ಗೆ ಮೆಚ್ಚುಗೆ Read More »

ಕರ್ನಾಟಕ
Scroll to Top