Sharan Pumpwell

ಶರಣ್ ಪಂಪ್‌ವೆಲ್‌ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು:  ಹಿಂದುತ್ವ ಸಂಘಟನೆಯ ಮುಖಂಡ ಶರಣ್ ಪಂಪ್‌ವೆಲ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜು.6ರಿಂದ ಆ.4ರವರೆಗೆ 30 ದಿನಗಳ ಕಾಲ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶರಣ್ ಪಂಪ್‌ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಕೆಲ ಸಂಘಟನೆಗಳ ಮುಖಂಡರು ಚಿಕ್ಕಮಗಳೂರು, ಮೂಡಿಗೆರೆ, ಆಲ್ಲೂರಿನಲ್ಲಿ ಶರಣ್ ಪಂಪ್‌ವೆಲ್‌ ಅವರನ್ನು ಕರೆಸಿ ಭಾಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದರು. ಶರಣ್ ಪಂಪ್‌ವೆಲ್‌ ಕೋಮುದ್ವೇಷ ಹರಡುವಂತಹ […]

ಶರಣ್ ಪಂಪ್‌ವೆಲ್‌ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ Read More »

ಕರ್ನಾಟಕ

ಮಂಗಳೂರು: ಶಾಲಾ ವಿವಾದ – ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಇಲ್ಲಿನ ಕ್ರೈಸ್ತ ಶಿಕ್ಷಣ ಸಂಸ್ಥೆಯಲ್ಲಿ ನಡೆದಿರುವಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಶಾಲೆಯ ಶಿಕ್ಷಕಿ‌ಯೊಬ್ಬರು‌ ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳಿಸಿದ್ದಾರೆ ಎಂದು ಆರೋಪಿಸಿ ಶಾಲಾ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ

ಮಂಗಳೂರು: ಶಾಲಾ ವಿವಾದ – ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌ Read More »

ಕರಾವಳಿ, ಕರ್ನಾಟಕ
Scroll to Top