ಶರಣ್ ಪಂಪ್ವೆಲ್ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ
(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಹಿಂದುತ್ವ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜು.6ರಿಂದ ಆ.4ರವರೆಗೆ 30 ದಿನಗಳ ಕಾಲ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶರಣ್ ಪಂಪ್ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಕೆಲ ಸಂಘಟನೆಗಳ ಮುಖಂಡರು ಚಿಕ್ಕಮಗಳೂರು, ಮೂಡಿಗೆರೆ, ಆಲ್ಲೂರಿನಲ್ಲಿ ಶರಣ್ ಪಂಪ್ವೆಲ್ ಅವರನ್ನು ಕರೆಸಿ ಭಾಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದರು. ಶರಣ್ ಪಂಪ್ವೆಲ್ ಕೋಮುದ್ವೇಷ ಹರಡುವಂತಹ […]
ಶರಣ್ ಪಂಪ್ವೆಲ್ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ Read More »
ಕರ್ನಾಟಕ
