sharath madivala

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; ಎಫ್ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ .19, : ಜು.4ರಂದು ಬಿ. ಸಿ. ರೋಡ್‌‌ನಲ್ಲಿ ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಆರ್‌ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಜು. 7ರಂದು ಮೃತರಾಗಿದ್ದರು. ಇವರ ಶವಯಾತ್ರೆ ಸಂದರ್ಭ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ದಾಖಲಿಸಿದ್ದ ಎಫ್ಐಆರ್‌ಗೆ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ಹಿನ್ನೆಲೆಯಲ್ಲಿ ಬಂಟ್ವಾಳ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿ, ಆಗಸ್ಟ್ 26ಕ್ಕೆ ವಿಚಾರಣೆ ಮುಂದೂಡಿದೆ. ಸತ್ಯಜಿತ್ […]

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; ಎಫ್ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ Read More »

ಕರ್ನಾಟಕ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಬಂಧನ ► ಕೊನೆಗೂ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ಕೊನೆಗೂ ಬೇಧಿಸಿರುವ ಪೊಲೀಸ್ ಇಲಾಖೆ ಘಟನೆಗೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ. ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶರತ್‍ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಜುಲೈ 7ರಂದು ರಾತ್ರಿ ಮೃತಪಟ್ಟಿದ್ದರು. ತಿಂಗಳ ನಂತರ ಶರತ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಬಂಧನ ► ಕೊನೆಗೂ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸರು Read More »

ಕರಾವಳಿ
Scroll to Top