sharavooru

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸದಸ್ಯರಿಂದ ► ಆಲಂಕಾರಿನಲ್ಲಿ ಶ್ರಮದಾನ..!!!

(ನ್ಯೂಸ್ ಕಡಬ) newskadaba.com ಕಡಬ,ಅ.4. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆಲಂಕಾರು ಒಕ್ಕೂಟ ಮತ್ತು ಶರವೂರು ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಆಲಂಕಾರು ಶ್ರೀದುರ್ಗಾಂಬ ಪದವಿ ಪೂರ್ವ ಕಾಲೇಜಿನ ವಠಾರ ಮತ್ತು ನೆಡುತೋಪು ಹಾಗು ಕ್ರೀಡಾಂಗಣದ ಕಳೆಕೀಳುವ ಮೂಲಕ ಒಂದು ದಿನದ ಶ್ರಮದಾನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಯಂ.ದಯಾನಂದ ರೈ, ಪ್ರಾಂಶುಪಾಲ ನವೀನ್ ರೈ, ಮುಖ್ಯಗುರು ಸತ್ಯನಾರಾಯಣ ಭಟ್.ಯು, ಶಿಕ್ಷಕ ಶ್ರೀಪತಿ ರಾವ್, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ರಾಮರಾಜ ಸಿಂಧುಗುರಿ, ದಯಾನಂದ ಗೌಡ ಆಲಡ್ಕ, […]

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸದಸ್ಯರಿಂದ ► ಆಲಂಕಾರಿನಲ್ಲಿ ಶ್ರಮದಾನ..!!! Read More »

ಕರಾವಳಿ

ಇಂದು ಸಂಜೆ (ಸೆ.25 ರಂದು) ಶರವೂರು ದೇವಾಸ್ಥಾನದಲ್ಲಿ ►”ಶ್ರೀರಾಮ ಪಟ್ಟಾಭಿಷೇಕ” ಯಕ್ಷಗಾನ ತಾಳ ಮದ್ದಳೆ

(ನ್ಯೂಸ್ ಕಡಬ) newskadaba.com ಕಡಬ,ಸೆ.25, ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಂಬ ಕಲಾ ಸಂಗಮ ವಾರ್ಷಿಕ ಯಕ್ಷಗಾನ ತಾಳಮದ್ದಳೆ ಕೂಟ ಮತ್ತು ಕಲಾ ಸಂಗಮದ ಹಿರಿಯ ಕಲಾವಿದ ದಿ|.ಎಸ್.ಪಿ. ಸೇಸಪ್ಪ ಶೆಟ್ಟಿಯವರ ಸ್ಮರಣಾರ್ಥವಾಗಿ ಇಂದು ಸಾಯಂಕಾಲ (ಸೆ.25 ರಂದು) ಅತಿಥಿ ಕಲಾವಿದ ಕೂಡುವಿಕೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ ಎಂಬ ಯಕ್ಷಗಾನ ತಾಳ ಮದ್ದಳೆ ಶರವೂರು ದೇವಾಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಭಾಗವತರಾಗಿ ಪದ್ಯಾಣ ಗಣಪತಿ ಭಟ್, ಚೆಂಡೆ-ಮದ್ದಳೆ ವಿನಯ ಆಚಾರ್ಯ ಕಡಬ, ಶ್ರೀಶ ರಾವ್ ನಿಡ್ಲೆ ನಿರ್ವಹಿಸಲಿದ್ದಾರೆ. ಡಾ|.ಎಂ. ಪ್ರಭಾಕರ ಜೋಷಿ, ಶಂಭುಶರ್ಮ

ಇಂದು ಸಂಜೆ (ಸೆ.25 ರಂದು) ಶರವೂರು ದೇವಾಸ್ಥಾನದಲ್ಲಿ ►”ಶ್ರೀರಾಮ ಪಟ್ಟಾಭಿಷೇಕ” ಯಕ್ಷಗಾನ ತಾಳ ಮದ್ದಳೆ Read More »

ಕರಾವಳಿ
Scroll to Top