ಪುತ್ತೂರು: ಹೊಸ ಶಿಕ್ಷಣ ಸೌಧ ಆರಂಭ

(ನ್ಯೂಸ್ ಕಡಬ) newskadaba.com ಅ.23,  ಪುತ್ತೂರು. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲೇ ಅದ್ವಿತೀಯ ಸಾಧನೆ ಮಾಡುತ್ತಾ ಬಂದಿರುವ ಪುತ್ತೂರು ತಾಲೂಕಿನ ಎಲ್ಲ ಶೈಕ್ಷಣಿಕ ಚಟುವಟಿಕೆಗಳ ಕೇಂದ್ರಸ್ಥಾನವಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಹೊಸ ವರ್ಷದ ಆಗಮನದೊಂದಿಗೆ ಹೊಸ ಶಿಕ್ಷಣ ಸೌಧದಲ್ಲಿ ಕಾರ್ಯಾರಂಭ ಮಾಡುವ ಯೋಗ ಅಧಿಕಾರಿಗಳಿಗೆ ಸಿಗಲಿದೆ. ಪುತ್ತೂರು ತಾಲೂಕಿನಲ್ಲಿ ಹೊಸ ಬಿಇಒ ಕಚೇರಿ ನಿರ್ಮಾಣವಾಗುತ್ತಿದೆ. ನೆಲ್ಲಿಕಟ್ಟೆಯಲ್ಲಿರುವ ಸರ್ಕಾರಿ ಶಾಲೆಯ ಜಮೀನಿನ ಒಂದು ಪಾರ್ಶ್ವದಲ್ಲೇ ಈ […]

ಪುತ್ತೂರು: ಹೊಸ ಶಿಕ್ಷಣ ಸೌಧ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್