shimoga

ಮೂರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು – ಸಚಿವ ಸೋಮಣ್ಣ

(ನ್ಯೂಸ್ ಕಡಬ) newskadaba.com ಸೆ. 26. ರೈಲ್ವೇ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, 2026ರ ಒಳಗೆ ಶಿವಮೊಗ್ಗ, ಶಿಕಾರಿಪುರ ರೈಲ್ವೇ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಈ ಕುರಿತು ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ಜೂನ್​​ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು. ಮೋದಿ ಮೂರನೇ ಬಾರಿ ಪ್ರಧಾನಿಯಾದ ಮೇಲೆ ರೈಲ್ವೇ ಇಲಾಖೆ ಐತಿಹಾಸಿಕ ಕಾರ್ಯಗಳನ್ನು ಮಾಡುತ್ತಿದೆ. […]

ಮೂರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು – ಸಚಿವ ಸೋಮಣ್ಣ Read More »

ಕರ್ನಾಟಕ
crime, arrest, suspected

ಕಡವೆ ಬೇಟೆ- ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 02. ಕಡವೆಯನ್ನು ಬೇಟೆಯಾಡಿದ ಅರೋಪದಡಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಬಂಧಿತರನ್ನು ಭದ್ರಾವತಿ ತಾಲೂಕಿನ ಗೋಂದಿ ಗ್ರಾಮದ ನಿವಾಸಿ ಶಿವ ಬಿನ್ ರಾಜಪ್ಪ, ವೆಂಕಟೇಶ ಬಿನ್ ಮುನಿಯಪ್ಪ, ಚಿಕ್ಕಮಗಳೂರು ಚೌಡಿಕಟ್ಟೆ ಭೈರಾಪುರ ಗ್ರಾಮ ವಾಸಿಗಳಾದ ಮಂಜಪ್ಪ ಬಿನ್ ನಾಗಪ್ಪ ಹಾಗೂ ವಿನೋದ ಬಿನ್ ಮಂಜಪ್ಪ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್‌ ನ ಚೌಡಿಕಟ್ಟೆಯ ಬಳಿ ಕಡವೆಯನ್ನು ಬೇಟೆಯಾಡಿ

ಕಡವೆ ಬೇಟೆ- ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ.05. ಖಾಸಗಿ ಬಸ್ ಹಾಗೂ ಆಟೊ ನಡುವೆ ಢಿಕ್ಕಿ ಸಂಭವಿಸಿ ಆಟೊದಲ್ಲಿದ್ದ ಐದು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಸಾಗರ ತಾಲೂಕಿನ ಆನಂದಪುರ ಸಮೀಪದ ಆಚಾಪುರ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತಪಟ್ಟವರು ಆಟೊದಲ್ಲಿದ್ದ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಭುವನಹಳ್ಳಿ ತಾವರೆಕೆರೆ ನಿವಾಸಿ ತಿಪ್ಪೇಸ್ವಾಮಿ, ಕುಮಾರ, ರಾಮು, ಪುಟ್ಟರಾಜು ಹಾಗೂ ಶಿವು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು

ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ Read More »

ಕರ್ನಾಟಕ
Scroll to Top