Shiradi Ghat

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11.  ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಕ್ಯಾ. ಚೌಟ, ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ ಕಾರಿಡಾರ್ […]

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

(ನ್ಯೂಸ್ ಕಡಬ) newskadaba.com , ಮೇ.26. ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು ಬಗೆದಿದ್ದಾರೆ. ಸಕಲೇಶಪುರ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಗೆ ಮಣ್ಣು ಕುಸಿತ ಕಂಡಿದೆ. ತಡೆಗೋಡೆ ನಿರ್ಮಿಸಿದ್ದರೂ, ಮೇಲಿನಿಂದ ರಸ್ತೆಗೆ ಮಣ್ಣು ಕುಸಿಯುತ್ತಿದೆ. ಮೇಲ್ಭಾಗದಲ್ಲಿರುವ ಕಾಫಿ, ಸಿಲ್ವರ್ ಹಾಗೂ ಇತರೆ ಮರಗಳು ಮಣ್ಣಿನ ಸಮೇತ

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ

(ನ್ಯೂಸ್ ಕಡಬ) newskadaba.com ಮಾ. 11 ಸಕಲೇಶಪುರ: ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂನ್ 30ರೊಳಗೆ ಪೂರ್ಣಗೊಳಿಸಬೇಕಿರುವ ಕಾರಣ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದು, ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿ ಕಾಮಗಾರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದೆ.‌ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿಗಾಗಿ ರಸ್ತೆ ಬಂದ್‌ ಮಾಡಲು ನಾನಾ ಸಂಘಟನೆಗಳು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಮಾರ್ಚ್ 15ರಿಂದ ಏಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ

ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top