Shiradi

➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಮಾ.10. ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ‌ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಭಾನುವಾರದಂದು ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ಪ್ರದೇಶದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಆರು ವರ್ಷದ ಮಗು ಸೇರಿದಂತೆ […]

➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ Read More »

ಕರ್ನಾಟಕ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯು ಜನವರಿಯಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ. ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಬಹುಶಃ ಜನವರಿ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ Read More »

ಕರಾವಳಿ

ಶಿರಾಡಿ: ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.13. ಠಾಣಾ ವ್ಯಾಪ್ತಿಯ ಶಿರಾಡಿ ಬಳಿಯ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವವೊಂದು ಬುಧವಾರ ಅಪರಾಹ್ನ ಪತ್ತೆಯಾಗಿದೆ. ಸುಮಾರು 35 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವವಾಗಿದ್ದು, ಸುಮಾರು 4 – 5 ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಶಿರಾಡಿ: ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ

ಗುಂಡ್ಯ ಸಮೀಪ ಗುಡ್ಡ ಜರಿತ ► ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತ ವಾಹನಗಳು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.19. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಗುಡ್ಡ ಜರಿದು ರಸ್ತೆಗೆ ಬಿದ್ದಿದ್ದರಿಂದಾಗಿ ರಸ್ತೆ ತಡೆಯುಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಗುಡ್ಡ ಜರಿದಿದೆ. ಇದರಿಂದಾಗಿ ಮಂಗಳೂರು ಹಾಗೂ ಬೆಂಗಳೂರು ಕಡೆಗೆ ತೆರಳುವ ಪ್ರಯಾಣಿಕರು ಪರದಾಡಿದರು.

ಗುಂಡ್ಯ ಸಮೀಪ ಗುಡ್ಡ ಜರಿತ ► ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತ ವಾಹನಗಳು Read More »

ಕರಾವಳಿ
Scroll to Top