shivamogga

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com, ಆ.16ಶಿವಮೊಗ್ಗ :  ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರ ಆಗಸ್ಟ್‌ 17(ರವಿವಾರ)ರಂದು (ರೈಲು ಸಂಖ್ಯೆ 06103) ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆಹಾಗೂ ಆಗಸ್ಟ್‌ 18ರಂದು ಶಿವಮೊಗ್ಗದಿಂದ ತಿರುನೆಲ್ವೇಲಿಗೆ (ರೈಲು ಸಂಖ್ಯೆ 06104) ಒಂದು ಟ್ರಿಪ್‌ ರೈಲು ಸಂಚರಿಸಲಿದೆ ಎಂದು ತಿಳಿಸಿದ್ದಾರೆ. ‌ ವಿಶೇಷ ರೈಲು ತಿರುನೆಲ್ವೇಲಿಯಿಂದ ಭಾನುವಾರ ಸಂಜೆ 4:20ಕ್ಕೆ ಹೊರಡಲಿದೆ. ಸೋಮವಾರ ಮಧ್ಯಾಹ್ನ 1:00 ಗಂಟೆಗೆ […]

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎರಡೂವರೆ ತಿಂಗಳುಗಳ ಕಾಲ ಜೋಗ್ ಫಾಲ್ಸ್ ಪ್ರವೇಶ ಬಂದ್..!

(ನ್ಯೂಸ್ ಕಡಬ) newskadaba.com ಡಿ. 16 ಶಿವಮೊಗ್ಗ: ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ  ಪ್ರವಾಸಿಗರ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು

ಎರಡೂವರೆ ತಿಂಗಳುಗಳ ಕಾಲ ಜೋಗ್ ಫಾಲ್ಸ್ ಪ್ರವೇಶ ಬಂದ್..! Read More »

ಕರ್ನಾಟಕ

ಬಿಸಿಯೂಟದಲ್ಲಿ ಕೊಳೆತ ತರಕಾರಿ ! – ಮುಖ್ಯಶಿಕ್ಷಕಿಗೆ ನೋಟಿಸ್

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.03. ಶಾಲೆಯ ಬಿಸಿಯೂಟಕ್ಕೆ ಕೊಳೆತ ತರಕಾರಿ ಬಳಸಿದ ಹಿನ್ನೆಲೆಯಲ್ಲಿ ಸರಕಾರಿ ಪ್ರಾಥಮಿಕ ಮಾದರಿ ಶಾಲೆ ಮುಖ್ಯಶಿಕ್ಷಕಿಯೋರ್ವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಾರಣ ಕೇಳಿ ನೋಟಿಸ್‌ ನೀಡಿದ್ದಾರೆ ಎನ್ನಲಾಗಿದೆ. ಶಾಲೆಯಲ್ಲಿ ಕೊಳೆತ ತರಕಾರಿ ಬಳಸಿ ಬಿಸಿಯೂಟ ಬಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್‌ ಹಾಗೂ ಅಕ್ಷರ ದಾಸೋಹ ತಂಡ ಶಾಲೆಗೆ ಭೇಟಿ ನೀಡಿ ಚರ್ಚಿಸಿದರು ಎನ್ನಲಾಗಿದೆ.

ಬಿಸಿಯೂಟದಲ್ಲಿ ಕೊಳೆತ ತರಕಾರಿ ! – ಮುಖ್ಯಶಿಕ್ಷಕಿಗೆ ನೋಟಿಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ.17. ಪೊಲೀಸರ ಕಿರುಕುಳ ತಾಳಲಾರದೇ ಯುವಕನೊಬ್ಬ ನೇಣಿಗೆ ಶರಣಾದ ‍ಘಟನೆಗೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದ ಹೊಳೆಹೊನ್ನೂರಿನಲ್ಲಿ ನಡೆದಿದೆ. ಯಾವುದೇ ದೂರು ಇಲ್ಲದಿದ್ದರೂ ಯುವಕನನ್ನು ಠಾಣೆಗೆ ಕರೆದೊಯ್ದು ಪೊಲೀಸರು ಥಳಿಸಿದ್ದು, ಇದರಿಂದ ಮನನೊಂದು ಆತ್ಮಹತ್ಯೆಯ ಹಾದಿ ಹಿಡಿದ್ದಾನೆ ಎಂದು ಪೊಲೀಸರ ವಿರುದ್ಧ ಆರೋಪಿಸಲಾಗಿದೆ. ಇದೀಗ ಯುವಕನ ಆತ್ಮಹತ್ಯೆ ಸಂಬಂಧ ಶಿವಮೊಗ್ಗದ ಹೊಳೆಹೊನ್ನೂರು ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗಳಾದ ಬಿಲಾಲ್, ಲಿಂಗೇಗೌಡ, ಸುದರ್ಶನ್ ಹಾಗೂ ವಿಶ್ವನಾಥ್ ವಿರುದ್ಧ ಕೇಸು

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.17. ಇಲ್ಲಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ತಾಲೂಕಿನ ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೋರಿ ಬೆದರಿಸುವ ಸ್ಪರ್ಧೆ ➤  ಹೋರಿ ತಿವಿದು ಇಬ್ಬರು ಮೃತ್ಯು..!

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.16. ಹೋರಿ ಬೆದರಿಸುವ ಹಬ್ಬದಲ್ಲಿ ಇಬ್ಬರು ಬಲಿಯಾಗಿರುವ ಪ್ರತ್ಯೇಕ ದುರ್ಘಟನೆಗಳು ಶಿವಮೊಗ್ಗ ತಾಲೂಕಿನ ಕೊನೆಗವಳ್ಳಿ ಗ್ರಾಮ ಹಾಗೂ ಸೊರಬ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ನಡೆದಿವೆ. ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಶಿವಮೊಗ್ಗ ತಾಲೂಕಿನ ಕೊನೆಗವಳ್ಳಿ ಗ್ರಾಮ ಹಾಗೂ ಸೊರಬ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬವನ್ನು ಆಯೋಜನೆ ಮಾಡಲಾಗಿತ್ತು. ಕೊನಗವಳ್ಳಿಯಲ್ಲಿ ನಡೆದಿದ್ದ ಹೋರಿಬೆದರಿಸುವ ಸ್ಪರ್ಧೆಯನ್ನು ನೋಡಲು ಹೋಗಿದ್ದ ಸಂದರ್ಭದಲ್ಲಿ ಶಿವಮೊಗ್ಗದ ಆಲ್ಕೊಳ ನಿವಾಸಿ ಲೋಕೇಶ್ (32) ಎದೆಗೆ ಹೋರಿ ತಿವಿದು ಮೃತಪಟ್ಟಿದ್ದಾರೆ.

ಹೋರಿ ಬೆದರಿಸುವ ಸ್ಪರ್ಧೆ ➤  ಹೋರಿ ತಿವಿದು ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾಡ್ಜ್ ವೊಂದರಲ್ಲಿ ಪ್ರೇಯಸಿಯಿಂದಲೇ ಪ್ರಿಯಕರನ ಹತ್ಯೆ..!   

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಜ.14. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯಿಂದಲೇ  ಪ್ರಿಯಕರನ ಹತ್ಯೆಯಾಗಿರುವ ಭೀಕರ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್​ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತ್ತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್​ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇವರಿಬ್ಬರ

ಲಾಡ್ಜ್ ವೊಂದರಲ್ಲಿ ಪ್ರೇಯಸಿಯಿಂದಲೇ ಪ್ರಿಯಕರನ ಹತ್ಯೆ..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.13. ಶಿವಮೊಗ್ಗ ಹೊರವಲಯದಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದು, ಅಷ್ಟರಲ್ಲಾಗಲೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ. ಮನೆ ಹಿಂಭಾಗದ ಶೆಡ್​ನಲ್ಲಿ ಮಾಂಸಕ್ಕಾಗಿ ಗೋವುಗಳನ್ನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.  

7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿವಮೊಗ್ಗ ಐಸಿಸ್ ಸಂಚು ಪ್ರಕರಣ ➤ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ..!

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.11.  ಐಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವರದಿ ತಿಳಿಸಿದೆ. ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ (ಐಎಸ್) ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು  ಆರೋಪಿಗಳು ರೂಪಿಸಿದ ಸಂಚಿಗೆ ಸಂಬಂಧಿಸಿದಂತೆ ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್ ಕೆಎ ಎಂದು ಗುರುತಿಸಲಾದ ಇಬ್ಬರು ಐಸಿಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇತರ ನಾಲ್ವರು ಆರೋಪಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು.    

ಶಿವಮೊಗ್ಗ ಐಸಿಸ್ ಸಂಚು ಪ್ರಕರಣ ➤ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ..! Read More »

ಕರ್ನಾಟಕ

ಚಾಕೊಲೇಟ್ ಎಂದು ಇಲಿ ಪಾಷಾಣ ತಿಂದು ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಜ.08. ಚಾಕೊಲೇಟ್ ರೀತಿ ಕಂಡ ಇಲಿ ಪಾಷಾಣವನ್ನು ತಿಂದು ಮಗು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೀರ್ಥಹಳ್ಳಿ ಯಲ್ಲಿ ವರದಿಯಾಗಿದೆ ಅಂಗನವಾಡಿ ಶಾಲೆಗೆ ಹೋಗಿದ್ದ ಪುಟ ಬಾಲಕ ಮನೆಗೆ ಮರಳಿದ್ದಾನೆ. ಈ ವೇಳೆ ಇಲಿ ಸಾಯಿಸಲು ಇಟ್ಟಿದ್ದ ಪಾಷಾಣ ಕಣ್ಣಿಗೆ ಕಾಣಿಸಿದೆ. ನೋಡುವುದಕ್ಕೆ ಚಾಕೊಲೆಟ್ ರೀತಿ ಕಂಡಿದ್ದ ಪಾಷಾಣವನ್ನು ಮಗು ತಿಳಿಯದೇ ತಿಂದುಬಿಟ್ಟಿದೆ. ಪಾಷಾಣ ತಿಂದ ಬಳಿಕ ಮಗುವಿನ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿ ಮೃತಪಟ್ಟಿದೆ ಎನ್ನಲಾಗಿದೆ.  

ಚಾಕೊಲೇಟ್ ಎಂದು ಇಲಿ ಪಾಷಾಣ ತಿಂದು ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top