shivamogga

ಆಸ್ಪತ್ರೆಯಲ್ಲಿರುವ ಒಡತಿಗಾಗಿ ನರ್ಸಿಂಗ್ ಹೋಂ ಮುಂದೆ ಕಾದು ಕುಳಿತ ನಾಯಿ !!

(ನ್ಯೂಸ್ ಕಡಬ) newskadaba.com  ತೀರ್ಥಹಳ್ಳಿ, ಜ.08. ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ಒಡತಿಗಾಗಿ ನಾಲ್ಕು ದಿನಗಳ ಕಾಲ ನರ್ಸಿಂಗ್ ಹೋಂ ಎದುರು ನಾಯಿಯೊಂದು ಕಾದು ಕುಳಿತಿದ್ದ ಪ್ರಸಂಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ವರದಿಯಾಗಿದೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ ನಿವಾಸಿ ನಾಗರತ್ನ ಶಾಸ್ತ್ರಿ ಅವರು  ಅನಾರೋಗ್ಯದಿಂದ ಪಟ್ಟಣದ ಖಾಸಗಿ ನರ್ಸಿಂಗ್‌ ಹೋಮ್‌ಗೆ ದಾಖಲಾಗಿದ್ದರು. ನಾಗರತ್ನ ಶಾಸ್ತ್ರಿ ನರ್ಸಿಂಗ್ ಹೋಮ್‌ಗೆ ದಾಖಲಾದ ದಿನದಿಂದ ಬಾಗಿಲಲ್ಲೇ ವಾರ್ಡಿನ ಕಡೆ ಮುಖ ಮಾಡಿ ಕಾದು ನಿಂತಿರುತಿತ್ತು. ಆಸ್ಪತ್ರೆ ಸಿಬ್ಬಂದಿ ಓಡಿಸಿದರೂ ಪುನಃ […]

ಆಸ್ಪತ್ರೆಯಲ್ಲಿರುವ ಒಡತಿಗಾಗಿ ನರ್ಸಿಂಗ್ ಹೋಂ ಮುಂದೆ ಕಾದು ಕುಳಿತ ನಾಯಿ !! Read More »

ಕರ್ನಾಟಕ

ಅಗ್ನಿ ಅವಘಡ..!! ➤ ಖ್ಯಾತ ಉದ್ಯಮಿ ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಜ.08. ಶಿವಮೊಗ್ಗದಲ್ಲಿ ಅಗ್ನಿ ಅವಘಡದಿಂದ ಮನೆಯೊಳಗೆ ಉಸಿರುಗಟ್ಟಿ ಯುವ ಉದ್ಯಮಿ ಹಾಗೂ ಖ್ಯಾತ ಉದ್ಯಮಿ ದಾನಿ ಮೃತರಾಗಿದ್ದು ಶಿವಮೊಗ್ಗ ಜನರಿಗೆ ಶಾಕ್ ನೀಡಿದೆ‌ ಎನ್ನಲಾಗಿದೆ. ಮೃತಪಟ್ಟವರನ್ನು ಖ್ಯಾತ ಉದ್ಯಮಿ ಭೂಪಾಳಂ ಎಸ್. ಶರತ್(39) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಕುವೆಂಪು ರಸ್ತೆಯಲ್ಲಿ ಜಿ.ಪಂ ಕಚೇರಿ ಎದುರು ಭೂಪಾಳಂ ಕುಟುಂಬದವರ ಮನೆ‌ ಇದೆ. ಇಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.  

ಅಗ್ನಿ ಅವಘಡ..!! ➤ ಖ್ಯಾತ ಉದ್ಯಮಿ ಉಸಿರುಗಟ್ಟಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಟೆಬಿಲೈಜರ್ ಸ್ಪೋಟಗೊಂಡು ಓರ್ವ ಸ್ಥಳದಲ್ಲೇ ಮೃತ್ಯು..!!!  ➤   ಇನ್ನೋರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.08. ಸ್ಟೆಬಿಲೈಜರ್ ಸ್ಪೋಟಗೊಂಡು ತಂದೆ ಮೃತಪಟ್ಟು, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಶರತ್ (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶರತ್ ಪುತ್ರ ಸಂಚಿತ್ (12) ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.    

ಸ್ಟೆಬಿಲೈಜರ್ ಸ್ಪೋಟಗೊಂಡು ಓರ್ವ ಸ್ಥಳದಲ್ಲೇ ಮೃತ್ಯು..!!!  ➤   ಇನ್ನೋರ್ವನಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ್ ದಿಢೀರ್ ಭೇಟಿ ➤ ಆಸ್ಪತ್ರೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ..!!

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.07. ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ  ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ವಿಭಾಗಕ್ಕೆ ಭೇಟಿ ನೀಡಿ  ಮಕ್ಕಳ ಪಾಲಕರನ್ನು ವಿಚಾರಿಸಿದರು. ಈ ವೇಳೆ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಮಕ್ಕಳ ಪಾಲಕರು ದೂರು ನೀಡಿದ್ದಾರೆ. ಸಿಬ್ಬಂದಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದ್ದಾರೆ. ಜೊತೆಗೆ ಕಳಪೆ ಆಹಾರ ಕೊಡುತ್ತಿದ್ದಾರೆಂದು ಆರೋಪಿಸಿದ್ದು, ಆಸ್ಪತ್ರೆ ವಾತಾವರಣ ಕಂಡು ಗರಂ ಆದ ಲೋಕಾಯುಕ್ತರು ಹಳೇ ಕಟ್ಡಡ ನಿರ್ವಹಣೆ

ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ್ ದಿಢೀರ್ ಭೇಟಿ ➤ ಆಸ್ಪತ್ರೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ..!! Read More »

ಕರ್ನಾಟಕ

ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ…   ➤ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ – ಗೃಹ ಸಚಿವ ಆರಗ ಜ್ಞಾನೇಂದ್ರ                                    

(ನ್ಯೂಸ್ ಕಡಬ) newskadaba.com ಶಿವಮೊಗ್ಗ , ಜ.05. ಮಹಿಳಾ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದ ಜಿಲ್ಲಾ ಒಕ್ಕಲಿಗ ಮಹಿಳಾ ವೇದಿಕೆ ಆಯೋಜಿಸಿದ್ದ ಮಲೆನಾಡು ಮೇಳವನ್ನು ಉದ್ಘಾಟಿಸಿ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಮಹಿಳಾ ಸಬಲೀಕರಣದ ಉದ್ದೇಶದಿಂದ ಮಹಿಳಾ ಅಭ್ಯರ್ಥಿಗಳಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವರು

ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ…   ➤ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ – ಗೃಹ ಸಚಿವ ಆರಗ ಜ್ಞಾನೇಂದ್ರ                                     Read More »

ಕರ್ನಾಟಕ

ಕರ್ಕಶ ಸೈಲೆನ್ಸರ್ ಮೇಲೆ ರೋಡ್ ರೋಲರ್ ಹರಿಸಿ ನಾಶ  ➤ ಎಸ್.ಪಿ ಮಿಥುನ್ ಕುಮಾರ್‌                          

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 24. ನಗರದಲ್ಲಿ ಕರ್ಕಶ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಪೊಲೀಸರು ಪ್ರತಿದಿನ ನೂರಾರು ಗಾಡಿಗಳನ್ನ ಹಿಡಿಯುತ್ತಾರೆ. ಆದರೂ ಮಾಡಿಫೈಡ್ ಸೈಲೆನ್ಸರ್ ಹಾಕಿಕೊಂಡು ಕರ್ಕಶ ಧ್ವನಿ ಮಾಡಿಕೊಂಡು ಸುತ್ತುವವರು ಮಾತ್ರ ಕಡಿಮೆಯಾಗಿಲ್ಲ. ಕಳೆದ ಒಂದು ತಿಂಗಳಿನಲ್ಲಿ ಎಸ್ ಪಿ ಮಿಥುನ್ ಕುಮಾರ್‌ ಆದೇಶದಂತೆ ಈಗಾಗಲೇ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರ ಹಾಗೂ ಉಪವಿಭಾಗದಲ್ಲಿ ಸೈಲೆನ್ಸರ್ ಹಾವಳಿ ತಡೆಯುವ ಅಭಿಯಾನ ಆರಂಭವಾಗಿದೆ. ಈ ತನಕ ವಶಕ್ಕೆ ಪಡೆದ ಸೈಲೆನ್ಸ್ ರ್ ಗಳು

ಕರ್ಕಶ ಸೈಲೆನ್ಸರ್ ಮೇಲೆ ರೋಡ್ ರೋಲರ್ ಹರಿಸಿ ನಾಶ  ➤ ಎಸ್.ಪಿ ಮಿಥುನ್ ಕುಮಾರ್‌                           Read More »

ಕರ್ನಾಟಕ

ದಡಾರ- ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಲಸಿಕೆ ಹಾಕಿಸುವಂತೆ ಮನವಿ  ➤ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ                                        

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 16. ಚಿಕ್ಕಮಕ್ಕಳಿಂದ 18ನೇ ವಯೋಮಾನದವರೆಗಿನ ಮಕ್ಕಳನ್ನು ಕಾಡುವ ದಡಾರ –ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಸಾರ್ವಜನಿಕರು ಸಕಾಲದಲ್ಲಿ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಹೇಳಿದರು. ಅವರು ದಡಾರ-ರುಬೆಲ್ಲಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಲಸಿಕಾ ಅಭಿಯಾನ ಹಾಗೂ ನಿಯಂತ್ರಣ ಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಸಿಕೆಯನ್ನು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಅಂಗನವಾಡಿಗಳಲ್ಲಿ, ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ನೀಡಲಾಗುತ್ತಿದೆ. ಸಾರ್ವಜನಿಕರು

ದಡಾರ- ರೆಬೆಲ್ಲಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಲಸಿಕೆ ಹಾಕಿಸುವಂತೆ ಮನವಿ  ➤ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ                                         Read More »

ಕರ್ನಾಟಕ

ಕಾರಾಗೃಹದಲ್ಲಿ ಕೈದಿಯೋರ್ವ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಡಿ. 13. ಕೈದಿಯೋರ್ವ ಕಾರಾಗೃಹದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ಸೋಮಿನಕೊಪ್ಪ ನಿವಾಸಿ ಸೈಯದ್ ಅಬು ಸಲೇಹ್ (35) ಎಂದು ಗುರುತಿಸಲಾಗಿದೆ. ಕೇಂದ್ರ ಕಾರಾಗೃಹದಲ್ಲಿದ್ದ ಈತನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಆತ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.     .  

ಕಾರಾಗೃಹದಲ್ಲಿ ಕೈದಿಯೋರ್ವ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕಾಲಿಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ರೈತರು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಡಿ12 ಮಲೆನಾಡಿನಲ್ಲೀಗ ಕೃಷಿ ಚಟುವಟಿಕೆಗಳು ಬಿರುಸಾಗಿ ನಡೆಯುವ ಕಾಲವಾಗಿದ್ದು, ಅಕಾಲಿಕ ಮಳೆ ರೈತರನ್ನು ಸಂಕಷ್ಟಕ್ಕೆ ಸಿಲುಕಿ ಹಾಕಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಮ್ಯಾಂಡೋಸ್‌ ಚಂಡಮಾರುತದಿಂದಾಗಿ ಧಾರಾಕಾರ ಮಳೆಯಾಗಿದ್ದು, ಇಡೀ ದಿನ ಮೋಡ ಮುಸುಕಿದ ವಾತಾವರಣವಿತ್ತು ಎನ್ನಲಾಗಿದೆ. ಕನಿಷ್ಠ ತಾಪಮಾನವು 19.9 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದ್ದು, 2 ಎಂಎಂ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವರ್ಷಪೂರ್ತಿ ಮಳೆಗಾಲ ಹಾಗೂ ಚಂಡಮಾರುತಗಳ ಕಾರಣದಿಂದಾಗಿ ನಿರಂತರ ಮಳೆ ಸುರಿಯುತ್ತಲೇ ಇದ್ದು, ಕೆರೆ, ನದಿ,

ಅಕಾಲಿಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ರೈತರು Read More »

ಕರ್ನಾಟಕ

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.12 ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ದಾವಣಗೆರೆಯ ರುದ್ರೇಶ್ ಪಾಟೀಲ್ (20) ಎಂಬಾತ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಗಳೆಲ್ಲ ಶಿವಮೊಗ್ಗದಿಂದ ದಾವಣಗೆರೆಗೆ ಬಲೆನೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top