shivmog

ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, 02. ಸಮಾಜದಲ್ಲಿ ಶಾಂತಿ ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಎಲ್ಲ ಮಾಹಿತಿ ತೆಗೆದುಕೊಂಡಿದ್ದೇನೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಅಧಿಕಾರಗಳಿಗೆ ಸಂಪೂರ್ಣ ಅಧಿಕಾರ […]

ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ- ಮಧು ಬಂಗಾರಪ್ಪ Read More »

ಕರ್ನಾಟಕ

ಶಿವಮೊಗ್ಗ ಮೆಸ್ಕಾಂ ಕಛೇರಿಗೆ ಮುತ್ತಿಗೆಗೆ ಯತ್ನ ➤ ಸಂಸದ ಬಿವೈ.ರಾಘವೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 15. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ ಶಿವಮೊಗ್ಗ ಮೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಾತನಾಡಿದ ಬಿವೈ ರಾಘವೇಂದ್ರ, ಕಾಂಗ್ರೆಸ್ ನವರು ಜನರಿಗೆ ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದ್ದಲ್ಲದೇ ಉಚಿತ ವಿದ್ಯುತ್ ಎಂದು ಘೋಷಣೆ ಮಾಡಿ ಇದೀಗ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಸರಕಾರ ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು

ಶಿವಮೊಗ್ಗ ಮೆಸ್ಕಾಂ ಕಛೇರಿಗೆ ಮುತ್ತಿಗೆಗೆ ಯತ್ನ ➤ ಸಂಸದ ಬಿವೈ.ರಾಘವೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 05. ಕ್ಷುಲಕ ವಿಚಾರಕ್ಕಾಗಿ ಬಾರ್‌ ಕ್ಯಾಶಿಯರ್‌ಗೆ ಡ್ರ್ಯಾಗರ್‌ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ನಗರದ ಬಾರ್‌ ವೊಂದರಲ್ಲಿ ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ಬಾರ್‌ ಕ್ಯಾಶಿಯರ್‌ ಸಚಿನ್‌ (27) ಎಂದು ಗುರುತಿಸಲಾಗಿದೆ. ಈತ ಬಾರ್‌ ಬಂದ್‌ ಮಾಡುವ ಸಮಯವಾದರೂ, ಆಯನೂರಿನ ಮೂವರು ಮದ್ಯ ಸೇವಿಸುತ್ತಿದ್ದು, ಬಾರ್‌ ಸಿಬ್ಬಂದಿ ಸಮಯವಾಗಿದೆ ಎಂದು ಹೇಳಿದರೂ, ತಾವು ಇನ್ನೂ ಮದ್ಯ ಸೇವಿಸಬೇಕಿದೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಆಗ ಬಾರ್‌ನ ಅಸಿಸ್ಟೆಂಟ್‌ ಕ್ಯಾಶಿಯರ್‌ ಪೊಲೀಸರಿಗೆ ಕರೆ ಮಾಡಿದ್ದು,

ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top