shobha karandlaje

ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ನಾಗಮಂಗಲ‌ ಕೋಮುಗಲಭೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ […]

ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು Read More »

ಕರ್ನಾಟಕ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ- ತಮಿಳರ ಕ್ಷಮೆ ಕೇಳಿದ ಸಚಿವೆ ಶೋಭಾ ಕರಂದ್ಲಾಜೆ..!

(ನ್ಯೂಸ್ ಕಡಬ) newsksdaba.com ತಮಿಳುನಾಡು, ಸೆ. 04. ಇತ್ತೀಚೆಗೆ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೂ ತಮಿಳರಿಗೂ ಸಂಬಂಧವಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳರ ಕ್ಷಮೆ ಯಾಚಿಸಿದ್ದಾರೆ. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಶೋಭಾ ಕರಂದ್ಲಾಜೆ ಪರವಾಗಿ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣ ನಿನ್ನೆ ಮತ್ತೆ ವಿಚಾರಣೆಗೆ ಬಂದಿತ್ತು.ಕೋರ್ಟಿನಲ್ಲಿ ಶೋಭಾ ಪರ ವಾದ ಮಂಡಿಸಿದ ವಕೀಲರು, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸುವುದಾಗಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ- ತಮಿಳರ ಕ್ಷಮೆ ಕೇಳಿದ ಸಚಿವೆ ಶೋಭಾ ಕರಂದ್ಲಾಜೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01 ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ನೇಮಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ  ಕಾರ್ಯದರ್ಶಿ, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿಗಳು, ಕಾರ್ಯಾಯಲದ ಕಾರ್ಯದರ್ಶಿಗಳು, ರಾಜ್ಯ ವಕ್ತಾರಾರು, ರಾಜ್ಯ ಉಪಾಧ್ಯಕ್ಷಕರು ಸೇರಿದಂತೆ ರಾಜ್ಯ ಬಿಜೆಪಿ ಘಟನದ ವಿವಿಧ ವಿಭಾಗಳಿಗೆ ನೂತನದ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ, ನಿರ್ಮಲ್​ಕುಮಾರ್​ ಸುರಾನಾ, ಮಾಲೀಕಯ್ಯ ಗುತ್ತೇದಾರ್​,

ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ Read More »

ಕರಾವಳಿ, ಕರ್ನಾಟಕ

ಹಿಂದೂಗಳ ಮೇಲೆ ದಬ್ಬಾಳಿಕೆ ನಿಲ್ಲಿಸದಿದ್ರೆ ಪ್ರತಿಭಟನೆಗೆ ಸಿದ್ಧ ► ಸರಕಾರಕ್ಕೆ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20, ಇತ್ತೀಚೆಗೆ ಭಟ್ಕಳ ಪುರಸಭೆಯ ಅಂಗಡಿ ಹರಾಜು ವೇಳೆ ನಡೆದ ಗಲಾಟೆಯಲ್ಲಿ ಮನನೊಂದು ಸೀಮೆಎಣ್ಣೆ ಸುರಿದುಕೊಂಡ ವ್ಯಾಪಾರಿ ರಾಮಚಂದ್ರ ಮನೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ  ಮಂಗಳವಾರ ಭೇಟಿ ಕೊಟ್ಟು ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಉತ್ತರಕನ್ನಡ ಡಿಸಿ ಎಸ್ ಎಸ್ ನಕುಲ್ ಅವರಿಗೆ ಫೋನ್ ಮಾಡಿ ಪುರಸಭೆಯಲ್ಲಿ ಅಂಗಡಿ ಹರಾಜು ಸಂಬಂಧಿಸಿದಂತೆ ನಡೆದ ಗಲಭೆಯನ್ನು ಕಲ್ಲಡ್ಕ ಆಗಲು ಬಿಡಬೇಡಿ. ನಮ್ಮವರನ್ನು ಅನಾವಶ್ಯಕವಾಗಿ ಬಂಧಿಸಿದ್ರೆ ಸುಮ್ಮನಿರಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಭಟ್ಕಳ ಪುರಸಭೆಯು

ಹಿಂದೂಗಳ ಮೇಲೆ ದಬ್ಬಾಳಿಕೆ ನಿಲ್ಲಿಸದಿದ್ರೆ ಪ್ರತಿಭಟನೆಗೆ ಸಿದ್ಧ ► ಸರಕಾರಕ್ಕೆ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ..!!! Read More »

ಕರ್ನಾಟಕ

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಸಿದ್ದರಾಮಯ್ಯ ಅವರು ಚುನಾವಣೆ ವೇಳೆಯಲ್ಲಿ ಮಾತ್ರ ಕನ್ನಡ ಪ್ರೀತಿ ತೋರಿಸುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿದ್ದರಾಮಯ್ಯ ಛೂ ಬಿಟ್ಟಿದ್ದಾರೆ. ಕೊಲೆ ಮಾಡಿ ಕೋರ್ಟ್ ನಲ್ಲಿ  ಕ್ಷಮೆ ಕೇಳಿದ್ರೆ ಕ್ಷಮಿಸಲ್ಲ, ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ಬಳಿಕವಷ್ಟೆ ಕ್ಷಮಾದಾನ ಸಿಗುತ್ತದೆ. ತಪ್ಪು ಮಾಡಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಕೇಳಿದ್ರೆ ಆಗಲ್ಲ. ಮೊದಲು ಅವರಿಗೆ ಶಿಕ್ಷೆ ಆಗಬೇಕು

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ Read More »

ಕರಾವಳಿ

ಬದುಕಿದ್ದವರನ್ನು ಸತ್ತಿದ್ದಾರೆಂದು ಹೇಳಿ ವಿವಾದ ಸೃಷ್ಟಿಸಿದ ಸಂಸದೆ ► ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಬರೆದಿರುವ ಪತ್ರದಲ್ಲಿ ಯಡವಟ್ಟು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.19. ರಾಜ್ಯದಲ್ಲಿ ಕೋಮು ಗಲಭೆಯನ್ನು ಪ್ರಸ್ತಾಪಿಸುವ ಭರದಲ್ಲಿ ಬಿಜೆಪಿ ಸಂಸದೆ ಯಡವಟ್ಟು ಮಾಡಿಕೊಂಡಿದ್ದಾರೆ. ಕೇಂದ್ರವನ್ನು ಓಲೈಸುವ ಭರದಲ್ಲಿಯೋ ಅಥವಾ ಕಾಂಗ್ರೆಸ್ ಸರಕಾರವನ್ನು ಹಣಿಯುವ ಭರದಲ್ಲೋ ಯಾವುದೇ ಪರಿಶೀಲನೆ ಮಾಡದೆ ಅನೌಪಚಾರಿಕವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್’ಗೆ ಬರೆದ ಪತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಡವಟ್ಟು ಸ್ಪಷ್ಟವಾಗಿ ಕಂಡು ಬಂದಿದೆ. ಬಿಜೆಪಿಯ ಈ ಯಡವಟ್ಟು ಮತ್ತಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಸಂಸದೆ ಶೋಭಾ ಕರಂದ್ಲಾಜೆ ಬರೆದ ಪತ್ರದಲ್ಲಿ ಬದುಕಿದ್ದವರನ್ನೂ ಕೊಲೆಯಾದವರ ಪಟ್ಟಿಯಲ್ಲಿ  ಸೇರಿಸಿದ್ದಾರೆ. ಅಲ್ಲದೆ

ಬದುಕಿದ್ದವರನ್ನು ಸತ್ತಿದ್ದಾರೆಂದು ಹೇಳಿ ವಿವಾದ ಸೃಷ್ಟಿಸಿದ ಸಂಸದೆ ► ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಬರೆದಿರುವ ಪತ್ರದಲ್ಲಿ ಯಡವಟ್ಟು Read More »

ರಾಷ್ಟ್ರೀಯ ನ್ಯೂಸ್
Scroll to Top