shoot

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಬಿಹಾರ, ಆ. 18. ಪತ್ರಕರ್ತನೋರ್ವನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಇಂದು ನಡೆದಿದೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ‘ದೈನಿಕ್​ ಜಾಗರಣ್​’ ಎಂಬ ಹಿಂದಿ ಸುದ್ದಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಇವರು, ರಾಣಿಗಂಜ್ ಜಿಲ್ಲೆಯ ನಿವಾಸಿಯಾಗಿದ್ದು, ಅರಾರಿಯಾದಲ್ಲಿ ವಾಸವಿದ್ದರು. ಇಂದು ಮುಂಜಾನೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ವಿಮಲ್​ ಅವರನ್ನು ಮನೆಯಿಂದ ಹೊರಗೆ ಕರೆದಿದ್ದು, ಅವರು ಹೊರಗೆ ಹೋಗದಿದ್ದಾಗ ಮನೆಯೊಳಗೆ ನುಗ್ಗಿ […]

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ  

 (ನ್ಯೂಸ್ ಕಡಬ) newskadaba.com   ಬೆಂಗಳೂರು, ಡಿ.14. ಕಳ್ಳನ ಮೇಲೆ ಮನೆ ಮಾಲೀಕನೋರ್ವ ಗುಂಡು ಹಾರಿಸಿದ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದ್ದು, ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.   ಆರೋಪಿಯನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದೆ.  ನಾಯಿಗಳು ಬೊಗಳುವ ಸದ್ದಿಗೆ ಎಚ್ಚರಗೊಂಡ ಮನೆ ಮಾಲೀಕ ಹೊರಗೆ ಬಂದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು

ಕಳ್ಳನೋರ್ವನ ಮೇಲೆ ಮನೆ ಮಾಲೀಕನಿಂದ ಗುಂಡಿನ ದಾಳಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡು ಹಂದಿಗೆ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ಡಿ.07  ಕಾಡು ಹಂದಿಗೆ  ಹಾರಿಸಿದ ಗುಂಡು ವ್ಯಕ್ತಿಯೋರ್ವರಿಗೆ ತಗುಲಿ ಮೃತಪಟ್ಟ ಘಟನೆ ಅರಸೀಕೆರೆ ತಾಲೂಕಿನ ಬಸವರಾಜಪುರ ಗ್ರಾಮದಲ್ಲಿ ಸಂಭವಿಸಿದೆ.   ಮೃತಪಟ್ಟ ವ್ಯಕ್ತಿಯನ್ನು ಸುರೇಶ್ (44) ಎಂದು ಗುರುತಿಸಲಾಗಿದೆ. ಚಿಕ್ಕೂರು ತಾಂಡ್ಯದ ಗಂಗನಾಯ್ಕ ಹಾಗೂ ನಂದೀಶ್ ಎಂಬವರು ಕಾಡು ಹಂದಿಯ ಬೇಟೆಗೆ ತೆರಳಿದ್ದ ವೇಳೆ ಹೊಡೆದ ಗುಂಡು ಮಿಸ್ ಫೈರ್ ಆಗಿ ಸುರೇಶ್ ಎಂಬವರಿಗೆ ತಗುಲಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಗಂಡನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆಂದು

ಕಾಡು ಹಂದಿಗೆ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top