shooting

ಏಶ್ಯನ್ ಗೇಮ್ಸ್- ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ ಗೆದ್ದ ಭಾರತ

(ನ್ಯೂಸ್ ಕಡಬ) newskadaba.com ಚೀನಾ, ಅ. 01. ಮಹಿಳೆಯರ ಗಾಲ್ಫ್ ಪಂದ್ಯದಲ್ಲಿ ಅದಿತಿ ಅಶೋಕ್ ಚಾರಿತ್ರಿಕ ಬೆಳ್ಳಿ ಪದಕ ಜಯಿಸಿದ ನಂತರ ಭಾರತದ ಶೂಟರ್ ಗಳು ಪುರುಷರು ಹಾಗೂ ಮಹಿಳೆಯರ ವಿಭಾಗದಲ್ಲಿ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತನ್ನದಾಗಿಸಿದ್ದಾರೆ. ಇದರೊಂದಿಗೆ ಪುರುಷರ ಶಾಟ್ ಪುಟ್ ಫೈನಲ್ ನಲ್ಲಿ ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಸಾಹಿಬ್ ಸಿಂಗ್ ಸ್ಪರ್ಧಿಸಲಿದ್ದಾರೆ. ಅಲ್ಲದೇ ಆಟಗಾರರಾದ ಬಾಕ್ಸರ್ ನಿಖತ್ ಝರೀನ್, ಅಥ್ಲೀಟ್ ಗಳಾದ ಜ್ಯೋತಿ ಯರ್ರಾಜಿ ಹಾಗೂ ಅವಿನಾಶ್ ಸಬ್ಲೆ […]

ಏಶ್ಯನ್ ಗೇಮ್ಸ್- ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ ಗೆದ್ದ ಭಾರತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಚಿತ್ರೀಕರಣದ ವೇಳೆ ಗಾಯ ➤ ಮಲಯಾಳಂ ನಟ ಪೃಥ್ವಿರಾಜ್ ಗೆ ಇಂದು ಶಸ್ತ್ರಕ್ರಿಯೆ

(ನ್ಯೂಸ್ ಕಡಬ) newskadaba.com ಕೊಚ್ಚಿ, ಜೂ. 26. ಕೇರಳದ ಇಡುಕ್ಕಿ ಮರಯೂರ್‌ ಎಂಬಲ್ಲಿ ಮಲಯಾಳಂ ಚಿತ್ರ “ವಿಲಾಯತ್‌ ಬುದ್ಧ” ಇದರ ಚಿತ್ರೀಕರಣದ ವೇಳೆ ಕಾಲುಜಾರಿ ಬಿದ್ದು ಗಾಯಗೊಂಡಿದ್ದ ನಟ ಪೃಥ್ವಿರಾಜ್ ಅವರಿಗೆ ಇಂದು ಶಸ್ತ್ರಕ್ರಿಯೆ ನಡೆಯಲಿದೆ. ಬಸ್‌ ತಂಗುದಾಣವೊಂದರಲ್ಲಿ ಫೈಟ್‌ ದೃಶ್ಯದ ಚಿತ್ರೀಕರಣ ವೇಳೆ ಹಾರುವಾಗ ಕಾಲುಜಾರಿ ಬಿದ್ದ ಪೃಥ್ವಿರಾಜ್ ಅವರ ಕಾಲಿನ ಲಿಗಮೆಂಟ್‌ಗೆ ಗಾಯವಾಗಿದ್ದು ಅವರನ್ನು ಇಡುಕ್ಕಿಯ ಹತ್ತಿರದ ಆಸ್ಪತ್ರೆಗೆ ಮೊದಲು ದಾಖಲಿಸಿ, ನಂತರ ಅಲ್ಲಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಅವರಿಗೆ ಕೀಹೋಲ್‌

ಚಿತ್ರೀಕರಣದ ವೇಳೆ ಗಾಯ ➤ ಮಲಯಾಳಂ ನಟ ಪೃಥ್ವಿರಾಜ್ ಗೆ ಇಂದು ಶಸ್ತ್ರಕ್ರಿಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

‘ಕೆಂಪೇಗೌಡ – 2’ ಸಿನಿಮಾ ಚಿತ್ರೀಕರಣ ವೇಳೆ ಅಪಘಾತ ► ಕನ್ನಡದ ಚಿತ್ರನಟರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಚೆನ್ನೈ, ಆ.30. ಕೆಂಪೇಗೌಡ – 2 ಕನ್ನಡ ಸಿನಿಮಾದ ಚಿತ್ರೀಕರಣ ವೇಳೆ ಸಂಭವಿಸಿದ ಅಪಘಾತದಲ್ಲಿ ನಟರಾದ ಲೂಸ್ ಮಾದ ಯೋಗಿ ಮತ್ತು ಕೋಮಲ್ ಗಾಯಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ಬುಧವಾರ ಅಪರಾಹ್ನ ಚೆನ್ನೈನಲ್ಲಿ ನಡೆದಿದೆ. ತಮಿಳುನಾಡಿನ ಮಹಾಬಲಿಪುರಂ ಬಳಿ ಕೆಂಪೇಗೌಡ – 2 ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣಕ್ಕಾಗಿ ಅಲ್ಬೇರಿಯನ್ ಬೈಕ್ ನಲ್ಲಿ ಕೆಳಮಟ್ಟದಿಂದ ಬೈಕ್ ವೀಲಿಂಗ್ ಮಾಡುವ ದೃಶ್ಯವಿತ್ತೆನ್ನಲಾಗಿದೆ. ಸಾಹಸ ಮಾಡುವ ಸಂದರ್ಭದಲ್ಲಿ ಬೈಕ್ ಉಲ್ಟಾ ಬಿದ್ದ ಪರಿಣಾಮ ನಟರಾದ

‘ಕೆಂಪೇಗೌಡ – 2’ ಸಿನಿಮಾ ಚಿತ್ರೀಕರಣ ವೇಳೆ ಅಪಘಾತ ► ಕನ್ನಡದ ಚಿತ್ರನಟರಿಬ್ಬರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್
Scroll to Top