shootout

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಸೆ. 25. ಕಮಲಾ ಹ್ಯಾರಿಸ್ ಕಚೇರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ. ಅರಿಝೋನಾದಲ್ಲಿರುವ ಕಮಲಾ ಹ್ಯಾರಿಸ್ ಅವರ ಪ್ರಚಾರ ಕಚೇರಿಗೆ ಗುಂಡು ಹಾರಿಸಲಾಗಿದೆ. ಮಧ್ಯರಾತ್ರಿಯ ನಂತರ ಯಾರೋ ಗುಂಡುಗಳನ್ನು ಹಾರಿಸಿದ್ದಾರೆ. ಟೆಂಪೆಯಲ್ಲಿನ ಸದರ್ನ್ ಅವೆನ್ಯೂ ಮತ್ತು ಪ್ರೀಸ್ಟ್ ಡ್ರೈವ್ ಬಳಿಯ ಡೆಮಾಕ್ರಟಿಕ್ ನ್ಯಾಷನಲ್ ಕಮಿಟಿ ಪ್ರಚಾರ ಕಚೇರಿಯಲ್ಲಿ ಗುಂಡುಗಳಿಂದ ಹಾನಿ ಕಂಡುಬಂದಿದೆ ಎಂದು ಟೆಂಪೆ ಪೊಲೀಸ್ ಇಲಾಖೆ ನ್ಯೂಯಾರ್ಕ್ ಪೋಸ್ಟ್‌ಗೆ ತಿಳಿಸಿದೆ.

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ರೌಡಿ ಶೀಟರ್ ಆಕಾಶಭವನ ಶರಣ್ ಎಂಬಾತನ ಮೇಲೆ ನಗರದ ಜಪ್ಪು ಕುಡ್ಪಾಡಿ ಬಳಿ ಇದೀಗ ಪೊಲೀಸರಿಂದ ಶೂಟೌಟ್ ನಡೆದಿರುವ ಕುರಿತು ವರದಿಯಾಗಿದೆ. ನಗರದ ಮೇರಿಹಿಲ್ ಬಳಿ ಅಪರಾಧ ಪತ್ತೆದಳದ (ಸಿಸಿಬಿ) ಪೊಲೀಸರ ಮೇಲೆ ರೌಡಿಶೀಟರ್ ಆಕಾಶಭವನ ಶರಣ್, ಕಾರು ಹಾಯಿಸಿ ಕೊಲೆಗೆ ಯತ್ನಿಸಿದ್ದ ಆರೋಪವಿದ್ದು, ಕೃತ್ಯ ಎಸಗಿದ ಬಳಿಕ ಆತ ತಲೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಇದೀಗ ಜಪ್ಪು ಕುಡ್ಪಾಡಿ ಬಳಿ ಪೊಲೀಸರಿಂದ ಶೂಟೌಟ್ ನಡೆದಿದೆ ಎಂದು ತಿಳಿದು ಬಂದಿದೆ.

ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಶೂಟೌಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಯೋಧನ ಜೀವ ಉಳಿಸಿ ಪ್ರಾಣತೆತ್ತ ಸೇನಾ ಶ್ವಾನ ‘ಕೆಂಟ್’…!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಯೋಧನನ್ನು ರಕ್ಷಣೆ ಮಾಡಿದ 6 ವರ್ಷದ ಸೇನಾ ಶ್ವಾನ ಕೆಂಟ್, ಉಗ್ರರ ಗುಂಡೇಟಿಗೆ ಸಾವನ್ನಪ್ಪಿದ ಘಟನೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಬುಧವಾರದಂದು ನಡೆದಿದೆ. ರಜೌರಿಯ ನರ್ಲಾ ಗ್ರಾಮದಲ್ಲಿ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ವೇಳೆ ಸೇನಾ ತುಕ್ಕಡಿಯೊಂದನ್ನು ಮುನ್ನಡೆಸುತ್ತಿದ್ದ ಕೆಂಟ್​, ಉಗ್ರರ ಗುಂಡೇಟಿಗೆ ಬಲಿಯಾಗಿದೆ ಎನ್ನಲಾಗಿದೆ. ಕೆಂಟ್​ ಎಂಬ ಲ್ಯಾಬ್ರಡಾರ್ ತಳಿಯ ಹೆಣ್ಣು ನಾಯಿಯೊಂದು 21ನೇ ಸೇನಾ ಶ್ವಾನ ಘಟಕದಲ್ಲಿ ಸೇವೆ

ಯೋಧನ ಜೀವ ಉಳಿಸಿ ಪ್ರಾಣತೆತ್ತ ಸೇನಾ ಶ್ವಾನ ‘ಕೆಂಟ್’…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಆನೇಕಲ್, ಆ. 30. ಗಂಧದ ಮರ ಕಳ್ಳತನಕ್ಕೆಂದು ಬಂದಿದ್ದವರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ಮತ್ತೋರ್ವ ಪರಾರಿಯಾಗಿರುವ ಕುರಿತು ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ ಎಂಬಲ್ಲಿ ನಡೆದಿದೆ. ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ಎಂಬವರು ಫೈರಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಇಲ್ಲಿ ಗಂಧದ ಮರಗಳ ಕಳ್ಳತನವಾಗುತ್ತಿದ್ದ ಹಿನ್ನೆಲೆ ಇದನ್ನು ತಡೆಯಲು ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ಕಳ್ಳರು ರಾತ್ರಿ

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶೂಟ್ ಮಾಡಿ ಜಿಮ್ ಮಾಲೀಕನ ಹತ್ಯೆ ➤ ಪೊಲೀಸರ ಹಾದಿ ತಪ್ಪಿಸಲು ಸಿಸಿಟಿವಿಯನ್ನೇ ಹೊತ್ತೊಯ್ದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ಜಿಮ್ ಮಾಲಕರೊಬ್ಬರನ್ನು ಶೂಟ್ ಮಾಡಿ ಹತ್ಯೆಗೈದ ಘಟನೆ ದೆಹಲಿಯ ಪ್ರೀತ್ ವಿಹಾರ್ ನಲ್ಲಿ ನಡೆದಿದೆ. ಹತ್ಯೆಯಾದವರನ್ನು ಮಹೇಂದ್ರ ಅಗರ್ವಾಲ್ ಎಂದು ಗುರುತಿಸಲಾಗಿದೆ. ಅಗರ್ವಾಲ್ ಎನರ್ಜಿ ಜಿಮ್, ಸ್ಪಾ ಹಾಗೂ ಜಿಮ್ ಗೆ ಸಂಬಂಧಿಸಿದ ಅಂಗಡಿಯನ್ನು ಹೊಂದಿದ್ದು, ಶುಕ್ರವಾರದಂದು ರಾತ್ರಿ ಎಂಟು ಗಂಟೆಯ ವೇಳೆ ಗನ್ ಹಿಡಿದುಕೊಂಡು ಬಂದ ಅಪರಿಚಿತರು ಶೂಟ್ ಮಾಡಿ ಹತ್ಯೆಗೈದಿದ್ದಾರೆ. ಅಲ್ಲದೇ ಪೊಲೀಸರ ಹಾದಿ ತಪ್ಪಿಸಲು ಘಟನಾ ಸ್ಥಳದಲ್ಲಿನ ಸಿಸಿಟಿವಿಯನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.

ಶೂಟ್ ಮಾಡಿ ಜಿಮ್ ಮಾಲೀಕನ ಹತ್ಯೆ ➤ ಪೊಲೀಸರ ಹಾದಿ ತಪ್ಪಿಸಲು ಸಿಸಿಟಿವಿಯನ್ನೇ ಹೊತ್ತೊಯ್ದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.08. ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಸಹೋದರ ಬಾಗಪ್ಪ ಎಂಬವರ ಮೇಲೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರದಂದು ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಬಾಗಪ್ಪನಿಗೆ ಸಹೋದರ ಸಂಬಂಧಿಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಇತ್ತು. ಅದರಂತೆ ಬಾಗಪ್ಪ ನ್ಯಾಯಾಲಯಕ್ಕೆ ಒಬ್ಬಂಟಿಯಾಗಿಯೇ ಬರುತ್ತಿದ್ದನೆನ್ನಲಾಗಿದೆ‌. ಇಂದು ಬೆಳಗ್ಗೆ ವಿಚಾರಣೆಗೆ ಬಂದಿದ್ದ ಬಾಗಪ್ಪನ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಮೂರು ಗುಂಡುಗಳು ಬಾಗಪ್ಪನ ದೇಹ ಹೊಕ್ಕಿದ್ದು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ Read More »

ಕರ್ನಾಟಕ
Scroll to Top