Shourya prashasthi

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. 2023-24ನೇ ಸಾಲಿಗೆ ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿಗೆ 6ರಿಂದ 18ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗು ತೊರೆದು ಸಾಮಾಜಿಕ ಪಿಡುಗುಗಳ ನಿವಾರಣೆಗಾಗಿ, ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ನಿಸ್ವಾರ್ಥ ಸೇವೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳು ಶೌರ್ಯ ಪ್ರದರ್ಶಿಸಿದ ಅವಧಿ 2022ರ ಜುಲೈ 1ರಿಂದ 2023ರ ಸೆಪ್ಟೆಂಬರ್ 30ರೊಳಗೆ ನಡೆದಿರಬೇಕು. ಈ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ದಾಖಲಾದ ಪ್ರಥಮ ವರ್ತಮಾನ ವರದಿ, ಛಾಯಾಚಿತ್ರ, […]

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ.14. ತಾಯಿಯ ಪ್ರಾಣ ಉಳಿಸಿದ ಮೂರನೇ ತರಗತಿಯ ಬಾಲಕ ದೀಕ್ಷಿತ್‌ ಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ ಸಿಕ್ಕಿದ್ದು, ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ದೀಕ್ಷಿತ್‌ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ತಿಳಿದುಬಂದಿದೆ‌. ದೀಕ್ಷಿತ್‌ ತಾಯಿ ಅರ್ಪಿತಾ ಕೂಡೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗಿರಣಿಯ ಬೆಲ್ಟ್ ಗೆ ಅವರ ತಲೆ ಸಿಲುಕಿಕೊಂಡು ಜೋರಾಗಿ

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ..! Read More »

ಕರಾವಳಿ, ಕರ್ನಾಟಕ
Scroll to Top