shreenagara

ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 03 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದಾಚಿಗಂ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರಿರುವ ಮಾಹಿತಿಯ ಹಿನ್ನೆಲೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಡಿ.01ರಂದು ಕಾರ್ಯಾಚರಣೆ ಪ್ರಾರಂಭವಾಗಿದ್ದು, ಇಂದು ಬೆಳಿಗ್ಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.  ದಾಚಿಗಂ ಅರಣ್ಯ ಪ್ರದೇಶಕ್ಕೂ ಮುನ್ನ ಶ್ರೀನಗರದ ಹರ್ವಾನ್ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ನಂತರ ಉಗ್ರರ ಅಡಗುತಾಣ […]

ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಗುಂಡಿನ ದಾಳಿ; ಇಬ್ಬರು ವಲಸೆ ಕಾರ್ಮಿಕರ ಹತ್ಯೆ

(ನ್ಯೂಸ್ ಕಡಬ) newskadaba.com ಅ.21 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ನ ಲ್ಲಿ ಭಯೋತ್ಪಾದಕರು ಇಬ್ಬರು ವಲಸೆ ಕಾರ್ಮಿಕರನ್ನು ಭಾನುವಾರ ಸಂಜೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ತಿಳಿದುಬಂದಿದೆ. ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಸದ್ಯ ಗುಂಡಿನ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತೆರಳಿದ್ದು, ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು. ಈ ಸುರಂಗ ಮಾರ್ಗವು ಗಗನೀರ್

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಗುಂಡಿನ ದಾಳಿ; ಇಬ್ಬರು ವಲಸೆ ಕಾರ್ಮಿಕರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಹವಾಮಾನ ವೈಪರೀತ್ಯ ➤ ಪಾಕಿಸ್ತಾನದ ವಾಯುಪ್ರದೇಶ ಪ್ರವೇಶಿಸಿದ ಇಂಡಿಗೋ ವಿಮಾನ

(ನ್ಯೂಸ್ ಕಡಬ) newskadaba.com ಶ್ರೀನಗರ, ಜೂ. 26. ಹವಾಮಾನ ವೈಪರೀತ್ಯದಿಂದ ಶ್ರೀನಗರದಿಂದ ಜಮ್ಮುಗೆ ಹೊರಟಿದ್ದ ಇಂಡಿಗೊ ವಿಮಾನವು ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿದ ಘಟನೆ ನಡೆದಿದೆ. ಇಂಡಿಗೊ 6ಇ – 2124 ವಿಮಾನವು ಜಮ್ಮುವಿನಿಂದ ಶ್ರೀನಗರಕ್ಕೆ ತೆರಳಬೇಕಾಗಿತ್ತು, ಆದರೆ ಹವಾಮಾನ ವೈಪರೀತ್ಯದಿಂದಾಗಿ ಪಾಕಿಸ್ತಾನದ ವಾಯು ಪ್ರದೇಶವನ್ನು ಪ್ರವೇಶಿಸಿದ್ದು ತಕ್ಷಣವೇ ಪೈಲಟ್ ವಿಮಾನವನ್ನು ಅಮೃತ್‍ ಸರದಲ್ಲಿ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇನ್ನು ಪೈಲಟ್‍ ನ ಸಮಯಪ್ರಜ್ಞೆಯನ್ನು ಎರಡೂ ರಾಷ್ಟ್ರಗಳ ನಾಗರಿಕ ವಿಮಾನಯಾನ ಅಧಿಕಾರಿಗಳು ಶ್ಲಾಘಿಸಿದ್ದಾರೆ.    

ಹವಾಮಾನ ವೈಪರೀತ್ಯ ➤ ಪಾಕಿಸ್ತಾನದ ವಾಯುಪ್ರದೇಶ ಪ್ರವೇಶಿಸಿದ ಇಂಡಿಗೋ ವಿಮಾನ Read More »

ರಾಷ್ಟ್ರೀಯ ನ್ಯೂಸ್
Scroll to Top