shri kshetra dharmasthala

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕಡಬ, ಮೇ.27, ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ. ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು ಎಂದು ಅವರು ತಿಳಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ತೆರೆದ ಬಳಿಕ ಅನುಸರಿಸಬೇಕಾದ ನಿಭಂದನೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ವೀರೇಂದ್ರ ಹೆಗ್ಗಡೆಯವರು ಕೆಲವು […]

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ

ಧರ್ಮಸ್ಥಳ ಯೋಜನೆ ವತಿಯಿಂದ ವೀಲ್ಹ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಎಂಡೋಪಿಡಿತೆಗೆ ವೀಲ್ಹ್ ಚಯರ್ ಬುಧವಾರ ವಿತರಿಸಲಾಯಿತು. ನೂಜಿಬಾಳ್ತಿಲ ಗ್ರಾಮದ ಕಾಡುಮನೆ ವಿಜಯ ಅವರ‌ ಪುತ್ರಿ ಎಂಡೋಪಿಡಿತೆ ಯಕ್ಷಿತಾ ಅವರಿಗೆ ಯೋಜನೆ ವತಿಯಿಂದ ಕೊಡಮಾಡಲಾದ ವೀಲ್ಹ್ ಚಯರ್ ನ್ನು  ಧರ್ಮಸ್ಥಳ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಫಲಾನುಭವಿ ಮನೆಗೆ ಬೇಟಿ ನೀಡಿ ವಿತರಿಸಿದರು. ಇದೇ ಸಂದರ್ಭದಲ್ಲಿ ಯೋಜನೆಯ ಬಿಳಿನೆಲೆ ವಲಯ ವ್ಯಾಪ್ತಿಯ ಸಂಘದ ಸದಸ್ಯರ ಮನೆಗೂ ಬೇಟಿ ಮಾಡಿ

ಧರ್ಮಸ್ಥಳ ಯೋಜನೆ ವತಿಯಿಂದ ವೀಲ್ಹ್ ಚಯರ್ ವಿತರಣೆ Read More »

ಕರಾವಳಿ

► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.20. ಇದೇ ತಿಂಗಳ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ‌್ತಂಗಡಿ ತಾಲೂಕಿನ ಉಜಿರೆಯಲ್ಲಿ ಅಕ್ಟೋಬರ್ 29 ರಂದು ನಡೆಯಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿರುವರು. ಬಳಿಕ ಅವರು ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ

► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ Read More »

ರಾಷ್ಟ್ರೀಯ ನ್ಯೂಸ್

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.20, ಶ್ರೀಕ್ಷೇತ್ರ ಧರ್ಮಸ್ಥಳದ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ ಸೇವಾನಿರತೆಯ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಸುಮಾರು 2.50 ಲಕ್ಷ ರೂ. ಹಣವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ನಡೆದಿದೆ. ಪ್ರೀತಿ(24) ಹಲ್ಲೆಗೆ ಒಳಗಾದ ಯುವತಿ. ಹೆಲ್ಮೆಟ್ ಹಾಕಿಕೊಂಡು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಸಾಲ ಯೋಜನೆಯ ಹಣ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ, ಸುಮಾರು 2.50 ಲಕ್ಷ ರೂಪಾಯಿಯನ್ನು ದರೋಡೆ ಮಾಡಿದ್ದಾರೆ.  

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ Read More »

ಕರಾವಳಿ
Scroll to Top