shrilanka

ಗಡಿಮೀರಿ ಮೀನುಗಾರಿಕೆ ನಡೆಸಿದ ಆರೋಪ – ತಮಿಳುನಾಡಿನ 8 ಮೀನುಗಾರನ್ನು ಬಂಧಿಸಿದ ಶ್ರೀಲಂಕಾ

(ನ್ಯೂಸ್ ಕಡಬ) newskadaba.com ರಾಮೇಶ್ವರಂ, ಆ. 27. ಡೆಲ್ಫ್ಟ್ ದ್ವೀಪದಲ್ಲಿ ಮೀನುಗಾರಿಕೆ ನಡೆಸಿದ ಆರೋಪದಡಿ ತಮಿಳುನಾಡಿನ 8 ಮಂದಿ ಮೀನುಗಾರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ ಘಟನೆ ವರದಿಯಾಗಿದೆ. ಮೀನುಗಾರರು ಧನುಷ್ಕೋಡಿ ಮತ್ತು ತಲೈಮನ್ನಾರ್ ಎಂಬಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಸ್ತು ತಿರುಗುತ್ತಿದ್ದ ಶ್ರೀಲಂಕಾ ನೌಕಾಪಡೆ ಗಡಿ ಮೀರಿ ಮೀನುಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಾಡದೋಣಿ ಸಹಿತ 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದೆ. ಈ ಕುರಿತು ಹೇಳಿಕೆ ನೀಡಿರುವ ರಾಮೇಶ್ವರಂ ಮೀನುಗಾರಿಕೆ ಸಹಾಯಕ ನಿರ್ದೇಶಕ, ರಾಮೇಶ್ವರಂನಿಂದ 430 ಯಾಂತ್ರೀಕೃತ […]

ಗಡಿಮೀರಿ ಮೀನುಗಾರಿಕೆ ನಡೆಸಿದ ಆರೋಪ – ತಮಿಳುನಾಡಿನ 8 ಮೀನುಗಾರನ್ನು ಬಂಧಿಸಿದ ಶ್ರೀಲಂಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ-ಲಂಕಾ ನಡುವಿನ 2 ನೇ ಟಿ20 ಪಂದ್ಯ ➤ 16 ರನ್ ಗಳ ಜಯ ಗಳಿಸಿದ ಲಂಕಾ

(ನ್ಯೂಸ್ ಕಡಬ) newskadaba.com, ಪುಣೆ, ಜ. 06.  ಭಾರತ- ಲಂಕಾ ನಡುವಿನ 2 ನೇ ಟಿ20 ಪಂದ್ಯದಲ್ಲಿ ಲಂಕಾ ಭಾರತದ ವಿರುದ್ಧ 16 ರನ್ ಗಳ ಜಯ ದಾಖಲಿಸಿದೆ. ಲಂಕಾ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತಕ್ಕೆ 207 ರನ್ ಗಳ ಬೃಹತ್ ಗುರಿ ನೀಡಿತ್ತು.   9 ನೇ ಓವರ್‌ ವೇಳೆಗೆ 57 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡ ಭಾರತಕ್ಕೆ ಗೆಲುವಿನ ಆಸೆ ಮರೀಚಿಕೆಯಾಗಿತ್ತು. ಆದರೆ ಅಕ್ಷರ್‌ ಪಟೇಲ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಅವರ ಸ್ಫೋಟಕ

ಭಾರತ-ಲಂಕಾ ನಡುವಿನ 2 ನೇ ಟಿ20 ಪಂದ್ಯ ➤ 16 ರನ್ ಗಳ ಜಯ ಗಳಿಸಿದ ಲಂಕಾ Read More »

ಕರ್ನಾಟಕ, ಕ್ರೀಡಾ ನ್ಯೂಸ್
Scroll to Top