shubhanshu shukla

ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಶುಭಾಂಶು ಶುಕ್ಲಾ

(ನ್ಯೂಸ್‌ ಕಡಬ) newskadaba.com, ಆ.18: ಆಕ್ಸಿಯಂ-4 ಮಿಷನ್‌ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶುಭಾಂಶು ಶುಕ್ಲಾ ಅವರು, ಭೂಮಿಗೆ ಮರಳಿದ ನಂತರ ಮೊದಲ ಬಾರಿಗೆ ತಾಯ್ನಾಡು ಭಾರತಕ್ಕೆ ಮರಳಿದ್ದಾರೆ. ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಪ್ರಧಾನಿ ಮೋದಿ […]

ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಶುಭಾಂಶು ಶುಕ್ಲಾ Read More »

ರಾಷ್ಟ್ರೀಯ ನ್ಯೂಸ್

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

(ನ್ಯೂಸ್‌ ಕಡಬ) newskadaba.com, ಆ.17:‌ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಬಳಿಕ ಅವರು ಮೊದಲ ಬಾರಿಗೆ ತಾಯ್ನಾಡಿಗೆ ಮರಳಿದ್ದಾರೆ. ಭಾರತದ ಗಗನಯಾನ ಮಿಷನ್‌ಗೆ ಆಯ್ಕೆಯಾದ ಮತ್ತೋರ್ವ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಪ್ರಶಾಂತ್‌ ಬಾಲಕೃಷ್ಣನ್‌ ಕೂಡ ಭಾರತಕ್ಕೆ ಮರಳಿದ್ದಾರೆ. ಅಮೇರಿಕಾದಿಂದ ಮಧ್ಯರಾತ್ರಿ 1.30ರ ವೇಳೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್‌, ದೆಹಲಿ ಸಿಎಂ ರೇಖಾ ಗುಪ್ತಾ

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾ Read More »

ರಾಷ್ಟ್ರೀಯ ನ್ಯೂಸ್

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ “ಬೆಂಗಳೂರು ನೀರುಕರಡಿ” ಪ್ರಯೋಗ ಪೂರ್ಣ

(ನ್ಯೂಸ್ ಕಡಬ) newskadaba.com ಜು. 07, ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ‘ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ನೀರುಕರಡಿಗಳನ್ನು ಒಳಗೊಂಡ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಅಧ್ಯಯನವು ಬಾಹ್ಯಾಕಾಶದಲ್ಲಿ ಅವುಗಳ ಬದುಕುಳಿಯುವಿಕೆ, ಪುನರುಜ್ಜಿವನ ಮತ್ತು ಸಂತಾನೋತ್ಪತ್ತಿ ಮೇಲೆ ಕೇಂದ್ರೀಕರಿಸುತ್ತದೆ. ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸರದಲ್ಲಿ ನೀರುಕರಡಿಗಳ ಜೈವಿಕ

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ “ಬೆಂಗಳೂರು ನೀರುಕರಡಿ” ಪ್ರಯೋಗ ಪೂರ್ಣ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್
Scroll to Top