siddaramaiah

ನಾಳೆ (ಫೆ. 17) ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 17ರ ಶನಿವಾರದಂದು ಮಂಗಳೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಿ, 2:15ಕ್ಕೆ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, 5:30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್‌ನ ಮುಖ್ಯ ಸಚೇತಕ […]

ನಾಳೆ (ಫೆ. 17) ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ Read More »

ಕರಾವಳಿ, ಕರ್ನಾಟಕ

ವಾಟ್ಸಾಪ್ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಜನಪ್ರಿಯ ಸಾಮಾಜಿಕ ಜಾಲತಾಣವಾದ ವಾಟ್ಸಾಪ್ ನ ಹೊಸ ಫೀಚರ್ ವಾಟ್ಸಾಪ್ ಚಾನೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರಂಭಿಸಿದ್ದಾರೆ. ಸಾರ್ವಜನಿಕರು ಈ ವಾಟ್ಸಾಪ್ ಖಾತೆಯನ್ನು ಫಾಲೋ ಮಾಡಬಹುದಾಗಿದೆ. ದೇಶದಲ್ಲಿ ಈ ರೀತಿ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ ಅವರಾಗಿದ್ದಾರೆ. ಜನ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಸಿದ್ದರಾಮಯ್ಯ ಅವರು, ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ವಾಟ್ಸಾಪ್ ಚಾನೆಲ್ ಆರಂಭಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಕಳೆದ ವಾರವಷ್ಟೇ ವಾಟ್ಸಾಪ್

ವಾಟ್ಸಾಪ್ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ರಫ್ತು ಮಾಡುವುದರಲ್ಲಿ ರಾಜ್ಯ ನಂ.1 ಆಗಬೇಕು – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶನಿವಾರದಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನಿಂದಲೂ ರಾಜ್ಯ ರಫ್ತು ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದು, ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕೆಗಳ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಗಿತ್ತು. ಈಗ ಅದಕ್ಕೆ ಶಕ್ತಿ ತುಂಬುವ

ರಫ್ತು ಮಾಡುವುದರಲ್ಲಿ ರಾಜ್ಯ ನಂ.1 ಆಗಬೇಕು – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮೀ ಯೋಜನೆ ಸುಲಭ ಜಾರಿಗೆ ಪ್ರತೀ 1ಸಾವಿರ ಜನರಿಗೆ ಪ್ರಜಾ ಪ್ರತಿನಿಧಿ ನೇಮಕ ಮಾಡಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದ್ದು, ಪ್ರತಿ 1 ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ. ಪ್ರಜಾಪ್ರತಿನಿಧಿ ನೇಮಕವು ಒಂದು ತಿಂಗಳ ಕಾಲಾವಧಿಗೆ ಮಾತ್ರ ನಿರ್ಧರಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಅರ್ಜಿದಾರರು ಗ್ರಾಮ್ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ Read More »

ಕರ್ನಾಟಕ

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು- ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿ’ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆಯು ಹತ್ತು ವರ್ಷ ಪೂರೈಸಿದ ಹಿನ್ನೆಲೆ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು- ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.04. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನ.04 ಶನಿವಾರದಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಗರದ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಕರಾಟೆ ಸ್ಪರ್ಧೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರದಂದು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ತದನಂತರ ಅವರು ಬೇರೆ ಕಾರ್ಯಕ್ರಮದ ನಿಮಿತ್ತ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಿಂತಿರುಗಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ Read More »

ಕರ್ನಾಟಕ

ಅಕ್ರಮ ಡಿನೋಟಿಫೈ ಆರೋಪ: ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು ► ಆರೋಪ ಸುಳ್ಳಾದರೆ ವಿಧಾನಸೌಧದ ಎದುರು ನೇಣು ಹಾಕುತ್ತೇನೆ: ಪುಟ್ಟಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.16. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಕ್ರಮವಾಗಿ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ದೂರು ನೀಡಿದ್ದಾರೆ. ನನ್ನ ಆರೋಪ ಸುಳ್ಳು ಎಂದಾದರೆ ವಿಧಾನಸೌಧದ ಮುಂದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ. ಅವರು ಸೋಮವಾರದಂದು ನಗರದ ರೇಸ್‌ಕೋರ್ಸ್ ರಸ್ತೆಯ ಎಸಿಬಿ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಭೂಪಸಂದ್ರದಲ್ಲಿ 6.36

ಅಕ್ರಮ ಡಿನೋಟಿಫೈ ಆರೋಪ: ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು ► ಆರೋಪ ಸುಳ್ಳಾದರೆ ವಿಧಾನಸೌಧದ ಎದುರು ನೇಣು ಹಾಕುತ್ತೇನೆ: ಪುಟ್ಟಸ್ವಾಮಿ Read More »

ಕರ್ನಾಟಕ

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಸಿದ್ದರಾಮಯ್ಯ ಅವರು ಚುನಾವಣೆ ವೇಳೆಯಲ್ಲಿ ಮಾತ್ರ ಕನ್ನಡ ಪ್ರೀತಿ ತೋರಿಸುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿದ್ದರಾಮಯ್ಯ ಛೂ ಬಿಟ್ಟಿದ್ದಾರೆ. ಕೊಲೆ ಮಾಡಿ ಕೋರ್ಟ್ ನಲ್ಲಿ  ಕ್ಷಮೆ ಕೇಳಿದ್ರೆ ಕ್ಷಮಿಸಲ್ಲ, ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ಬಳಿಕವಷ್ಟೆ ಕ್ಷಮಾದಾನ ಸಿಗುತ್ತದೆ. ತಪ್ಪು ಮಾಡಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಕೇಳಿದ್ರೆ ಆಗಲ್ಲ. ಮೊದಲು ಅವರಿಗೆ ಶಿಕ್ಷೆ ಆಗಬೇಕು

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ Read More »

ಕರಾವಳಿ
Scroll to Top