siddaramaih

ಅನಧಿಕೃತ ಕಟ್ಟಡ ತಡೆಗೆ ಶೀಘ್ರದಲ್ಲಿ ಪ್ರಬಲ ಕಾನೂನು: ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಸಿ.ಎಂ ಸಿದ್ದರಾಮಯ್ಯರವರು ಅಕ್ರಮ ಕಟ್ಟಡಗಳಿಗೆ ಕಡಿವಾಣ ಹಾಕಲು ಕಷ್ಟವಾಗುತ್ತಿದೆ. ಹೀಗಾಗಿ ನಿಯಮ ಬಾಹಿರ ಕಟ್ಟಡ ನಿರ್ಮಾಣ ಹಾಗೂ ಅದರಿಂದ ಆಗುವ ಅನಾಹುತ ತಡೆಗಟ್ಟಲು ಪ್ರಬಲ ಕಾನೂನು ರೂಪಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಂಟಾಗಿರುವ ಅತಿವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಬೆಂಗಳೂರು ನಗರದಲ್ಲಿ ವ್ಯಾಪಕವಾಗಿ ಅಧಿಕೃತವಲ್ಲದ ಕಟ್ಟಡಗಳ […]

ಅನಧಿಕೃತ ಕಟ್ಟಡ ತಡೆಗೆ ಶೀಘ್ರದಲ್ಲಿ ಪ್ರಬಲ ಕಾನೂನು: ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ

ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯಲಾಗುವುದು : ಸಿ.ಎಂ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು. ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ  ಅವರು ಪ್ರತಿಕ್ರಿಯೆ ನೀಡಿದರು.

ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯಲಾಗುವುದು : ಸಿ.ಎಂ Read More »

ಕರ್ನಾಟಕ

ಲೋಕಾಯುಕ್ತ: ಇನ್ನು ಯಾವುದೇ ಕ್ಷಣದಲ್ಲಿ ಸಿದ್ಧರಾಮಯ್ಯರಿಗೆ ಲೋಕಾಯುಕ್ತ ನೋಟಿಸ್ ರವಾನಿಸಬಹುದು

(ನ್ಯೂಸ್ ಕಡಬ) newskadaba.com ಅ.26,ಬೆಂಗಳೂರು: ಮೂಡಾದಲ್ಲಿ ಆಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸಿದ ಬೆನ್ನಲ್ಲೇ, ಇದೀಗ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ನೋಟೀಸ್ ನೀಡುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಸ್ವತಃ ಸಿದ್ದರಾಮಯ್ಯ ಅವರೇ ಮೊದಲ ಆರೋಪಿಯಾಗಿರುವ ಹಿನ್ನಲೆಯಲ್ಲಿ ಪೊಲೀಸರು ಮುಂದಿನ ವಾರ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲು ಸಜ್ಜಾಗಿದ್ದಾರೆ. ಮುಡಾ ಕೇಸ್ನಲ್ಲಿ ಈಗಾಗಲೇ ಎ2, ಎ3 ಮತ್ತು ಎ4 ವಿಚಾರಣೆ ನಡೆಸಲಾಗಿದೆ. ಈಗ ಬಾಕಿ

ಲೋಕಾಯುಕ್ತ: ಇನ್ನು ಯಾವುದೇ ಕ್ಷಣದಲ್ಲಿ ಸಿದ್ಧರಾಮಯ್ಯರಿಗೆ ಲೋಕಾಯುಕ್ತ ನೋಟಿಸ್ ರವಾನಿಸಬಹುದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top