‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ನಡೆಸಲುದ್ದೇಶಿಸಿರುವ ಬೈಕ್ ರಾಲಿ ಮೇಲೆ ಈಗ ಸಿಎಂ ಕೆಂಗಣ್ಣು ಬೀರಿದ್ದಾರೆ ಎಂದು ತಿಳಿದುಬಂದಿದ್ದು, ಯಾವುದೇ ಕಾರಣಕ್ಕೂ ಈ ರಾಲಿ ಮಂಗಳೂರು ತಲುಪಬಾರದು ಎಂದು ನೂತನ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಸಿದ್ಧರಾಮಯ್ಯ ಆದೇಶ ನೀಡಿದ್ದಾರೆ ಎಂದು ರಾಜ್ಯದ ಖಾಸಗಿ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ಪಿಎಫ್ಐ, ಕೆ ಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತೆ […]






