ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಜಿಲ್ಲಾ ಪೊಲೀಸರ ನಿಯಂತ್ರಣಕ್ಕೆ ಸಿಗದೆ ಕಳೆದ ಹಲವು ದಿನಗಳಿಂದ ಕೋಮು ಗಲಭೆಗೆ ತುತ್ತಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪರಿಸರ ಇದೀಗ ಚಿಕ್ಕಮಗಳೂರಿನ ಖಡಕ್ ಎಸ್ಪಿ ಅಣ್ಣಾಮಲೈಯವರ ಬಿಗಿಮುಷ್ಟಿಯಲ್ಲಿ ಭದ್ರವಾಗಿ ನಿಂತಿದೆ. ರಿಯಲ್ ಸಿಂಗಂ ಎಂದೇ ಖ್ಯಾತರಾಗಿರುವ ಐಪಿಎಸ್ ಅಧಿಕಾರಿ, ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಆಗಮನದಿಂದಾಗಿ ಜಿಲ್ಲೆಯ ಕೋಮುವಾದಿ ಹಾಗೂ ಕ್ರಿಮಿನಲ್ ಗಳಿಗೆ ನಡುಕವುಂಟಾಗಿದೆ. ಸರಕಾರದ ನಿರ್ದೇಶನದಂತೆ ಬುಧವಾರ ಸಂಜೆಯೇ ಜಿಲ್ಲೆಗೆ ಗಗಮಿಸಿದ ಎಸ್ಪಿ ಅಣ್ಣಾಮಲೈ ತನ್ನ ವಿಶಿಷ್ಟ ರಫ್ […]
ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ Read More »
ಕರಾವಳಿ



