siddaramayya

ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಜಿಲ್ಲಾ ಪೊಲೀಸರ ನಿಯಂತ್ರಣಕ್ಕೆ ಸಿಗದೆ ಕಳೆದ ಹಲವು ದಿನಗಳಿಂದ ಕೋಮು ಗಲಭೆಗೆ ತುತ್ತಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪರಿಸರ ಇದೀಗ ಚಿಕ್ಕಮಗಳೂರಿನ ಖಡಕ್ ಎಸ್ಪಿ ಅಣ್ಣಾಮಲೈಯವರ ಬಿಗಿಮುಷ್ಟಿಯಲ್ಲಿ ಭದ್ರವಾಗಿ ನಿಂತಿದೆ. ರಿಯಲ್ ಸಿಂಗಂ ಎಂದೇ ಖ್ಯಾತರಾಗಿರುವ ಐಪಿಎಸ್ ಅಧಿಕಾರಿ, ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಆಗಮನದಿಂದಾಗಿ ಜಿಲ್ಲೆಯ ಕೋಮುವಾದಿ ಹಾಗೂ ಕ್ರಿಮಿನಲ್ ಗಳಿಗೆ ನಡುಕವುಂಟಾಗಿದೆ. ಸರಕಾರದ ನಿರ್ದೇಶನದಂತೆ ಬುಧವಾರ ಸಂಜೆಯೇ ಜಿಲ್ಲೆಗೆ ಗಗಮಿಸಿದ ಎಸ್ಪಿ ಅಣ್ಣಾಮಲೈ ತನ್ನ ವಿಶಿಷ್ಟ ರಫ್ […]

ಬಂಟ್ವಾಳದ ಕ್ರಿಮಿನಲ್ ಗಳ ಅಡ್ಡೆಗೆ ನುಗ್ಗಿದ ರಿಯಲ್ ಸಿಂಗಂ ಎಸ್ಪಿ ಅಣ್ಣಾಮಲೈ Read More »

ಕರಾವಳಿ

ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು ಲೇವಡಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ.22. ಸಾಲ ಮನ್ನಾ ಎಂಬುದು ಇಂದಿನ ದಿನಗಳಲ್ಲಿ ಫ್ಯಾಶನ್ ಆಗಿದ್ದು, ತೀವ್ರ ಸಂಕಷ್ಟದ ಸ್ಥಿತಿಯಲ್ಲಿ ಮಾತ್ರ ಸಾಲಮನ್ನಾ ಮಾಡಬೇಕು. ಆದರೆ ಇದು ಸಮಸ್ಯೆಗಳಿಗೆ ಅಂತಿಮ ಪರಿಹಾರವಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಲೇವಡಿ ಮಾಡಿದ್ದಾರೆ. ಕರ್ನಾಟಕ ಸರಕಾರವು ಬುಧವಾರದಂದು ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ.ವರೆಗಿನ ರೈತರ ಸಾಲವನ್ನು ಮನ್ನಾ ಮಾಡಿ ಆದೇಶ ಹೊರಡಿಸಿತ್ತು. ಪ್ರತಿಯೊಬ್ಬ ರೈತನ 50 ಸಾವಿರ ರೂ. ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು,

ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು ಲೇವಡಿ Read More »

ರಾಷ್ಟ್ರೀಯ ನ್ಯೂಸ್

ರಾಜ್ಯ ಸರಕಾರದಿಂದ ರೈತರ ಸಾಲಮನ್ನಾ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಪಡೆದಿದ್ದ 50 ಸಾವಿರ ರೂ. ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಘೋಷಿಸಿದ್ದಾರೆ. ಜೂ.20ರವರೆಗೆ ಪಡೆದುಕೊಂಡಿರುವ ಪ್ರತೀ ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಇದರಿಂದಾಗಿ ಸುಮಾರು 22,27,506 ರೈತರು ಪ್ರಯೋಜನ ಪಡೆಯಲಿದ್ದಾರೆ. ಇದರಿಂದ ರಾಜ್ಯ ಸರಕಾರಕ್ಕೆ 8,165 ಕೋಟಿ ರೂ. ಹೊರೆ ಬೀಳಲಿದೆ ಎಂದವರು ಹೇಳಿದರು.

ರಾಜ್ಯ ಸರಕಾರದಿಂದ ರೈತರ ಸಾಲಮನ್ನಾ ಘೋಷಣೆ Read More »

ಕರ್ನಾಟಕ

ಹಳೇ ಕಾನೂನು ಬಳಸಿ ಎಂ.ಆರ್.ಪಿ.ಎಲ್.ಗೆ ಭೂಸ್ವಾಧೀನ: ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.08. ಕೆಐಎಡಿಬಿಯು ಹಳೇ ಕಾನೂನನ್ನು ಬಳಕೆ ಮಾಡಿಕೊಂಡು ಎಂ ಆರ್ ಪಿಎಲ್ ವಿಸ್ತರಣೆಗಾಗಿ ರೈತರ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡುತ್ತಿದೆ ಎಂದು ಮಂಗಳೂರು ವಿಶೇಷ ಆರ್ಥಿಕ ವಲಯ ವಿರೋಧಿ ಹೋರಾಟಗಾರ್ತಿ ವಿದ್ಯಾ ದಿನಕರ್ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ವಿದ್ಯಾ ದಿನಕರ್ ನೇತೃತ್ವದ ನಿಯೋಗ, ಹಳೇ ಕಾನೂನನ್ನು ಬಳಕೆ ಮಾಡಿಕೊಂಡು ಭೂಸ್ವಾಧೀನ ಮಾಡಬಾರದು ಎಂದು ಈಗಾಗಲೇ ಹೈಕೋರ್ಟ್ ಆದೇಶ ನೀಡಿದೆ. ಯುಪಿಎ ಸರಕಾರ 2013 ರಲ್ಲಿ ಹೊಸ ಭೂಸ್ವಾಧೀನ ಕಾಯ್ದೆಯನ್ನು ಜಾರಿಗೆ

ಹಳೇ ಕಾನೂನು ಬಳಸಿ ಎಂ.ಆರ್.ಪಿ.ಎಲ್.ಗೆ ಭೂಸ್ವಾಧೀನ: ಮುಖ್ಯಮಂತ್ರಿಗೆ ದೂರು Read More »

ಕರ್ನಾಟಕ
Scroll to Top