siddivinayaka Seva sanga

ಮಂಜುನಾಥ ನಗರದಲ್ಲಿ 35ನೇ ವರ್ಷದ ಗಣೇಶೋತ್ಸವ

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 35ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  ಸೆ.13ರಂದು ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು. ಬೆಳಿಗ್ಗೆ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು. ಮದ್ಯಾಹ್ನ ನಡೆದಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಭಾಸ್ಕರ ರೈ ಕುಂಜಾಡಿ  ವಹಿಸಿದ್ದರು..ಕೆಯ್ಯೂರು ಸ.ಪ್ರೌಢಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಧಾರ್ಮಿಕ ಉಪನ್ಯಾಸ ನೀಡಿದರು. ಪ್ರತಿಭಾನ್ವಿತರಿಗೆ ಅಭಿನಂದನೆ ಇದೇ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿ […]

ಮಂಜುನಾಥ ನಗರದಲ್ಲಿ 35ನೇ ವರ್ಷದ ಗಣೇಶೋತ್ಸವ Read More »

ಕರಾವಳಿ

ಪಾಲ್ತಾಡಿ ಮಂಜುನಾಥನಗರ ;ಶ್ರೀಕೃಷ್ಣ ಜನ್ಮಾಷ್ಟಮಿ

ಸವಣೂರು : ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯು  ಮಂಜುನಾಥನಗರ ಸಿದ್ದಿವಿನಾಯಕಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ  ಇಡ್ಯಡ್ಕ ಶಾಲಾ ಮುಖ್ಯಶಿಕ್ಷಕ ಜಯಂತ್ ವೈ ಅವರು ಧಾರ್ಮಿಕ ಉಪನ್ಯಾಸ ನೀಡಿ,ಪ್ರತೀ ಮನೆಮನೆಯಲ್ಲೂ  ಸಂಸ್ಕಾರ,ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು.ಸಂಸ್ಕಾರ ಬೋಧನೆಯಲ್ಲಿ ಭಜನೆ ಉತ್ತಮ ಮಾಧ್ಯಮ.ಭಜನೆಯಿಂದ ವಿಭಜನೆ ದೂರವಾಗಲು ಸಾಧ್ಯ.ಮಕ್ಕಳಿಗೆ ಎಳವೆಯಲ್ಲೇ ಸದ್ವಿಚಾರಗಲನ್ನು ತಿಳಿಸುವ ಕಾರ್ಯವಾಗಬೇಕಿದೆ ಎಂದರು. ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಹಿಸಿದ್ದರು.

ಪಾಲ್ತಾಡಿ ಮಂಜುನಾಥನಗರ ;ಶ್ರೀಕೃಷ್ಣ ಜನ್ಮಾಷ್ಟಮಿ Read More »

ಕರಾವಳಿ

ಸೆ.13 :ಮಂಜುನಾಥ ನಗರದಲ್ಲಿ ೩೫ನೇ ವರ್ಷದ ಗಣೇಶೋತ್ಸವ

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 35ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  ಸೆ.13ರಂದು ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ. ಮದ್ಯಾಹ್ನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಭಾಸ್ಕರ ರೈ ಕುಂಜಾಡಿ  ವಹಿಸುವರು.ಕೆಯ್ಯೂರು ಸ.ಪ್ರೌಢಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಧಾರ್ಮಿಕ ಉಪನ್ಯಾಸ ನೀಡುವರು. ನಂತರ ಮಂಜುನಾಥನಗರ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಂದ

ಸೆ.13 :ಮಂಜುನಾಥ ನಗರದಲ್ಲಿ ೩೫ನೇ ವರ್ಷದ ಗಣೇಶೋತ್ಸವ Read More »

ಕರಾವಳಿ

ಗ್ರಾಮಾಭಿವೃದ್ದಿ ಚಿಂತನೆಯ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘಕ್ಕೆ 35ರ ಸಂಭ್ರಮ

ಸವಣೂರು: ಗ್ರಾಮಾಭಿವೃದ್ದಿಯ ಚಿಂತನೆಯೊಂದಿಗೆ ಆರಂಭಗೊಂಡ ಪಾಲ್ತಾಡಿಯ ಮಂಜುನಾಥನಗರ ಶ್ರೀಸಿದ್ದಿವಿನಾಯಕ ಸೇವಾ ಸಂಘಕ್ಕೆ ಈಗ ೩೫ರ ಸಂಭ್ರಮ.ಅತೀ ಹಿಂದುಳಿದ ಗ್ರಾಮವಾಗಿದ್ದ ಪಾಲ್ತಾಡಿ ಗ್ರಾಮದ ಸರ್ವತೋಮುಖ ಅಭಿವೃದ್ದಿಗಾಗಿ  ಧಾರ್ಮಿಕ ಸಾಮಾಜಿಕ,ಸಾಂಸ್ಕೃತಿಕ ಕಾರ್ಯಗಳ ಮೂಲಕ ಜನರಿಗೆ ತಿಳುವಳಿಕೆಯನ್ನು ನೀಡಿ ಕರ್ತವ್ಯ ಹಾಗೂ ಬೇಡಿಕೆಗಳ ಕುರಿತು ಹೋರಾಟ ಮಾಡುವ ದೃಷ್ಟಿಯಿಂದ ಊರಿನ ಹಿರಿಯರಾದ ನ್ಯಾಯವಾದಿ ದಿ.ಕುಂಜಾಡಿ ರಘುನಾಥ ರೈ ಅವರ ನೇತೃತ್ವದಲ್ಲಿ 1983ರ ಗಣೇಶ ಚತುರ್ಥಿಯಂದು ಈ ಸೇವಾ ಸಂಘ ಆರಂಭಗೊಂಡಿತು. ಅಂದು ಇದರ ಸ್ಥಾಪಕಾಧ್ಯಕ್ಷರಾಗಿ ಬಿ.ಕೆ.ರಮೇಶ್ ಹಾಗೂ ಕಾರ್ಯದರ್ಶಿಯಾಗಿ ಪುರಂದರ ಗೌಡ

ಗ್ರಾಮಾಭಿವೃದ್ದಿ ಚಿಂತನೆಯ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘಕ್ಕೆ 35ರ ಸಂಭ್ರಮ Read More »

ಕರಾವಳಿ
Scroll to Top