Siganduru

ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com, ಜು. 14. ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ರಾಷ್ಟ್ರೀಯ ಹೆದ್ದಾರಿ 369E ನಲ್ಲಿ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಶರಾವತಿ ಹಿನ್ನೀರಿನ ಮೇಲೆ ನಿರ್ಮಿಸಲಾದ ಬಹುನಿರೀಕ್ಷಿತ ಕೇಬಲ್-ಸ್ಟೇಡ್ ಸೇತುವೆಯು ರಾಜ್ಯದಲ್ಲಿಯೇ ಅತಿ ಉದ್ದವಾಗಿದೆ ಮತ್ತು ದೇಶದಲ್ಲಿಯೇ ಎರಡನೇ ಅತಿ ಉದ್ದವಾದ ಸೇತುವೆಯಾಗಿದೆ. 2.44 ಕಿ.ಮೀ.: ಸಿಂಗದೂರು ಸೇತುವೆಯ ಒಟ್ಟು ಉದ್ದ 16 ಮೀ.: ಸೇತುವೆ ಹೊಂದಿರುವ ಅಗಲದ ದ್ವಿಪಥದ […]

ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಸಿಗಂದೂರು ಚೌಡೇಶ್ವರಿ ಕ್ಷೇತ್ರ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9945410150 ಶ್ರೀಕ್ಷೇತ್ರ ಸಿಗಂದೂರಿಗೆ ಐದು ನೂರು ವರ್ಷದ ಇತಿಹಾಸ ಇರುವುದುಂಟು. ಶೇಷಪ್ಪ ಎಂಬುವರ ಕನಸಿನಲ್ಲಿ ತಾಯಿ ಪ್ರತ್ಯಕ್ಷಳಾಗಿ ಗುಡಿ ಕಟ್ಟಲು ಆಜ್ಞೆ ನೀಡುತ್ತಾಳೆ, ಇದರ ಅಣತಿಯಂತೆ ದುಗ್ಗಜನ ಬಳಿ ಹೇಳಿಕೊಂಡು ಗುಡಿ ಕಟ್ಟಿದರು ಎಂಬ ಪ್ರತೀತಿ ಉಂಟು. ಸಿಗಂದೂರೇಶ್ವರಿ ಕ್ಷೇತ್ರದಲ್ಲಿ ಕ್ಷೇತ್ರ ಪಾಲಕರಾಗಿ ಭೂತ (ವೀರಭದ್ರ) ಸ್ಥಾನ ಪಡೆದುಕೊಂಡಿದೆ. ಈ ಪ್ರಸಿದ್ಧ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಸಾಗರದ ಹತ್ತಿರ

ಶ್ರೀ ಸಿಗಂದೂರು ಚೌಡೇಶ್ವರಿ ಕ್ಷೇತ್ರ ಮಹಿಮೆ Read More »

ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top