ನಿಧಿಗಾಗಿ ತನ್ನ ಮಗಳನ್ನೇ ಬಲಿ ಕೊಡಲು ಮುಂದಾದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ತಂದೆಯೋರ್ವ ನಿಧಿಗಾಗಿ ತನ್ನ ಮಗುವನ್ನೇ ಬಲಿ ಕೊಡಲು ಮುಂದಾದ ಘಟನೆ ಜರುಗಿದೆ. ಬೆಂಗಳೂರಿನ ಕೆ ಆರ್ ಪುರಂನಲ್ಲಿ ಈ ಘಟನೆ ನಡೆದಿದೆ. ನಿಧಿಗಾಗಿ ಮಂತ್ರವಾದಿ ವಿದ್ಯೆ ಅಭ್ಯಾಸ ಮಾಡಿ, ತನ್ನ ಮಗುವನ್ನೇ ಬಲಿಕೊಡಲು ಮುಂದಾಗಿದ್ದಾನೆ. ಸದ್ದಾಂ ಎಂಬುವ ಮಂತ್ರವಾದಿ ನಿಧಿಗಾಗಿ ಮಾಟ ಮಂತ್ರ ಮಾಡುತ್ತಿದ್ದನು. ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ […]

ನಿಧಿಗಾಗಿ ತನ್ನ ಮಗಳನ್ನೇ ಬಲಿ ಕೊಡಲು ಮುಂದಾದ ಪಾಪಿ ತಂದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್