singapore

ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ

(ನ್ಯೂಸ್ ಕಡಬ) newskadaba.com ಡಿ. 12. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2025ರ ಜ. 21ರಿಂದ ಸಿಂಗಾಪುರಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ನ ನೇರ ವಿಮಾನ ಹಾರಾಟ ಆರಂಭವಾಗಲಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ವಿಮಾನದ ಸೇವೆ ಹಾರಾಟ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ […]

ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಾಲೂ ಪ್ರಸಾದ್ ಯಾದವ್ ಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ ➤ ಮಗಳಿಂದಲೇ ಕಿಡ್ನಿ ದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 05. ಲಾಲು ಪ್ರಸಾದ್‌ ಯಾದವ್‌ ಅವರ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿದೆ ಎಂದು ವರದಿ ತಿಳಿಸಿದೆ.   ಲಾಲೂ ಪ್ರಸಾದ್ ಅವರಿಗೆ ಮಗಳು ರೋಹಿಣಿ ಅವರು ಒಂದು ಕಿಡ್ನಿಯನ್ನು ದಾನ ಮಾಡಿದ್ದು, ಸುಮಾರು ಒಂದು ಗಂಟೆಗಳ ಕಾಲ ಮಾಡಿದ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿ ನೆರವೇರಿದೆ. ಮೊದಲಿಗೆ ರೋಹಿಣಿ ಅವರ ಶಸ್ತ್ರಚಿಕಿತ್ಸೆ ನಡೆಸಿ, ಬಳಿಕ ಲಾಲೂ ಪ್ರಸಾದ್‌ ಯಾದವ್‌ ಅವರ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಪ್ರಸ್ತುತ ಇಬ್ಬರನ್ನೂ ಕೂಡ ಐಸಿಯುನಲ್ಲಿ

ಲಾಲೂ ಪ್ರಸಾದ್ ಯಾದವ್ ಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ ➤ ಮಗಳಿಂದಲೇ ಕಿಡ್ನಿ ದಾನ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top