siribagilu

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 20. ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿರಿಬಾಗಿಲು ಗ್ರಾಮದ ಪುಲ್ಯೊಟ್ಟೆ ಸ್ವರ್ಣಪ್ಪನ್ ಎಂಬವರ ಪುತ್ರ ಲೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ವಿಪರೀತ ಮದ್ಯದ ಚಟ ಹೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಪತ್ನಿ ಕೆಲ ದಿನದ ಹಿಂದೆ ಆಕೆಯ ತಾಯಿ ಮನೆಗೆ ಹೋಗಿದ್ದರು. ಸೆ. 18ರಂದು ಸಂಜೆ ಗುಂಡ್ಯಕ್ಕೆ ಹೋಗಿ ರಾತ್ರಿ 8 ಗಂಟೆ ವೇಳೆಗೆ ಮನೆಗೆ […]

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪಡಿತರ ವಿತರಣಾ ಕೇಂದ್ರ ಬದಲಾವಣೆಗೆ ಕುರಿತು ► ಆಹಾರ ಇಲಾಖೆ ಉಪನಿರ್ದೇಶಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ,ಅ.6, ಇಲ್ಲಿನ ಜಿ.ಪಂ.ಕ್ಷೇತ್ರಕ್ಕೆ ಬರುವ ಶಿರಾಡಿ, ಕೊಣಾಜೆ ಹಾಗೂ ಸಿರಿಬಾಗಿಲು ಗ್ರಾಮದ ಪಡಿತರ ಚೀಟಿದಾರರು ಪಡಿತರ ಸಾಮಾಗ್ರಿ ಪಡೆದುಕೊಳ್ಳಲು ತೊಂದರೆ ಅನುಭವಿಸುತ್ತಿದ್ದು ಇವರಿಗೆ ಅನುಕೂಲವಾಗುವಂತೆ ಪಡಿತರ ವಿತರಣಾ ಕೇಂದ್ರವನ್ನು ಬದಲಾವಣೆ ಮಾಡುವಂತೆ ಕಡಬ ಕ್ಷೇತ್ರದ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ರವರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಮಾಡಿದ್ದಾರೆ. ಶಿರಾಡಿ ಗ್ರಾಮದ ಕಳಪ್ಪಾರು ವಾರ್ಡ್ನ ಸುಮಾರು 350 ಪಡಿತರ ಚೀಟಿದಾರರು ಪಡಿತರ ಸಾಮಾಗ್ರಿ ಪಡೆದುಕೊಳ್ಳಲು 6ರಿಂದ 8 ಕಿ.ಮೀ.ದೂರದ ಶಿರಾಡಿ ಕೇಂದ್ರಕ್ಕೆ ಬರಬೇಕಾಗಿದ್ದು ಇವರಿಗೆ

ಪಡಿತರ ವಿತರಣಾ ಕೇಂದ್ರ ಬದಲಾವಣೆಗೆ ಕುರಿತು ► ಆಹಾರ ಇಲಾಖೆ ಉಪನಿರ್ದೇಶಕರಿಗೆ ಮನವಿ Read More »

ಕರಾವಳಿ
Scroll to Top