ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com, ಆ.16 ನವದೆಹಲಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಧೇಯ ದೂರಿಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರವೂ ಮುಂದುವರಿಸುತ್ತದೆಯೇ ಎಂಬ ಬಗ್ಗೆ ಕುತೂಹಲ ಮೂಡಿಸಿದೆ. ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆ ಮತ್ತು ಸರ್ಕಾರಿ ರಜಾದಿನವಾದ ಕಾರಣ ಯಾವುದೇ ಕಾರ್ಯಾಚರಣೆ ನಡೆಸಲಾಗಿಲ್ಲ. ಆದರೆ ಆಗಸ್ಟ್ 16, ಶನಿವಾರ, ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಎಸ್‌ಐಟಿ ತನ್ನ ಅಂತಿಮ ಸುತ್ತಿನ ಶೋಧಗಳನ್ನು ನಡೆಸಬಹುದು ಎಂದು ಮೂಲಗಳ ತಿಳಿದು ಬಂದಿದೆ. ದೂರುದಾರರು ಸಲ್ಲಿಸಿದ ತಲೆಬುರುಡೆಯು […]

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್