sit

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಜು. 15. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡವು ಜುಲೈ 15ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ. ​ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ವರದಿಯನ್ನು ಸಲ್ಲಿಕೆ ಮಾಡಿದರು. 7,000ಕ್ಕೂ ಅಧಿಕ ಪುಟಗಳಿರುವ ಈ ವರದಿಯು ಒಟ್ಟು 12 ಪ್ರತ್ಯೇಕ ಕಡತಗಳನ್ನು ಒಳಗೊಂಡಿದೆ. ​ ತನಿಖೆಯ ವೇಳೆ ದಾಖಲಾದ 255 ಸಾಕ್ಷಿಗಳ ಹೇಳಿಕೆಗಳು, ವಿಧಿ ವಿಜ್ಞಾನ ಪ್ರಯೋಗಾಲಯದ (FSL) […]

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com,ಆ.23 ಧರ್ಮಸ್ಥಳ :  ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡವು (SIT) ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಮುಸುಕುಧಾರಿಯನ್ನು ತನಿಖಾ ತಂಡವು ಬಂಧಿಸಿದೆ. ಇಂದು 11 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿ ಬಳಿಕ ಆತನನ್ನ ಕಸ್ಟಡಿ ವಿಚಾರಣೆಗೆ ಪಡೆಯುವ ಸಾಧ್ಯತೆಯಿದೆ. ಮುಸುಕುಧಾರಿ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮುಸುಕುಧಾರಿ ವಿರುದ್ಧವೇ ರಿವರ್ಸ್‌ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ

(ನ್ಯೂಸ್‌ ಕಡಬ) newskadaba.com, ಆ.05: ಬೆಳ್ತಂಗಡಿ: ಧರ್ಮಸ್ಥಳ ಶವಗಳನ್ನು ಹೂತಿಟ್ಟ ಶೋಧಕಾರ್ಯ ಪ್ರಕರಣದಲ್ಲಿ ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಹಾಗೂ ವಿಶೇಷ ತನಿಖಾ ತಂಡ (ಎಸ್ಐಟಿ) ನಡುವಿನ ಗೊಂದಲ ಮತ್ತೊಮ್ಮೆ ಬೆಳಕಿಗೆ ಬಂದಿದೆ. ನಿನ್ನೆ ಶೋಧಕಾರ್ಯಕ್ಕಾಗಿ ನಿಗದಿಪಡಿಸಿದ 11ನೇ ಪಾಯಿಂಟ್ ಬಿಟ್ಟು, ಪುತ್ತೂರು ಉಪ ವಿಭಾಗ ಎಸಿ ಸ್ಟೆಲ್ಲಾ ವರ್ಗೀಸ್ ಹೊಸ ಸ್ಥಳದಲ್ಲಿ ಮಹಜರು ನಡೆಸಲು ಸೂಚಿಸಿದ ಕ್ರಮಕ್ಕೆ ಎಸ್ಐಟಿ ಅಸಮಾಧಾನ ವ್ಯಕ್ತಪಡಿಸಿದೆ.   ಈ ಹೊಸ ಸ್ಥಳದಲ್ಲಿ ಭೂಮಿಯ ಮೇಲ್ಮೈಯಲ್ಲೇ ಒಬ್ಬ ಪುರುಷನ ಸಂಪೂರ್ಣ

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: SIT ಅಧಿಕಾರಿ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ; ತನಿಖಾ ತಂಡ ನಿರಾಕರಣೆ

(ನ್ಯೂಸ್ ಕಡಬ) newdkadaba.com, ಆ. 02: ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ದೂರುದಾರರ ಪರ ವಕೀಲರು ವಿಶೇಷ ತನಿಖಾ ತಂಡದ (SIT) ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, SIT ಯಲ್ಲಿರುವ ಪೊಲೀಸ್ ಅಧಿಕಾರಿ ಮಂಜುನಾಥ ಗೌಡ ಅವರು ದೂರುದಾರರು ತಮ್ಮ ದೂರನ್ನು ಹಿಂಪಡೆಯುವಂತೆ ಬೆದರಿಕೆ ಮತ್ತು ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ SIT ಯ ಮೂಲಗಳು ಈ ಆರೋಪಗಳನ್ನು ನಿರಾಕರಿಸಿವೆ. ಇವು ಆಧಾರರಹಿತ ಆರೋಪಗಳಲ್ಲದೆ ಬೇರೇನೂ ಅಲ್ಲ. ಆದರೂ ನಾವು ಅದನ್ನು ಪರಿಶೀಲಿಸುತ್ತೇವೆ ಎಂದು SIT

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: SIT ಅಧಿಕಾರಿ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ; ತನಿಖಾ ತಂಡ ನಿರಾಕರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ದಲ್ಲಿ ನೂರಾರು ಮೃತದೇಹ ಹೂತಿಟ್ಟ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ

(ನ್ಯೂಸ್ ಕಡಬ) newskadaba.com ಜು. 26. ಧರ್ಮಸ್ಥಳ ಗ್ರಾಮದಲ್ಲಿ ವರ್ಷಗಳ ಹಿಂದೆ ವರದಿಯಾದ ನೂರಾರು ಮೃತದೇಹ ಹೂತಿಟ್ಟ  ಸಾವಿನ ಪ್ರಕರಣಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಔಪಚಾರಿಕವಾಗಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸತತ ಸಭೆಗಳನ್ನು ನಡೆಸುತ್ತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂಎನ್ ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರು ಎಸ್‌ಐಟಿಯ

ಧರ್ಮಸ್ಥಳ ದಲ್ಲಿ ನೂರಾರು ಮೃತದೇಹ ಹೂತಿಟ್ಟ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ

(ನ್ಯೂಸ್ ಕಡಬ) newskadaba.com ಆತೂರು, ಜು. 21.ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಹತ್ಯೆ ನಡೆದಿದೆ ಎನ್ನಲಾದ ಆರೋಪದ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಎಂದು ತಿಳಿಸಿದ್ದಾರೆ. ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ಜುಲೈ ೧೯ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..???

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ದಿನಕ್ಕೊಂದು ತಿರುವು ನೀಡುತ್ತಾ ಬಂದಿದೆ. ಈ ಕೃತ್ಯದ ಹಿಂದೆ ಗೋವಾ ಮೂಲದ ಸನಾತನ ಸಂಸ್ಥೆ ಇರಬಹುದಾ ಎನ್ನುವ ಶಂಕೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ವ್ಯಕ್ತಪಡಿಸಿದ್ದಾರೆ. ಗೌರಿ ಹತ್ಯೆಗೆ ಬಳಸಲಾದ 7.65 ಎಂಎಂ ಪಿಸ್ತೂಲ್, ವಿಚಾರವಾದಿಗಳಾದ ಕಲಬುರ್ಗಿ, ಪನ್ಸಾರೆ, ದಾಬೋಲ್ಕರ್ ಅವರ ಹತ್ಯೆಗೂ 7.65 ಎಂಎಂ ಪಿಸ್ತೂಲನ್ನೆ ಬಳಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ ಪಿಸ್ತೂಲ್ ಬಳಕೆಯ ಸಾಮ್ಯತೆ ಬಗ್ಗೆ ತಿಳಿಸಿದ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..??? Read More »

ಕರ್ನಾಟಕ
Scroll to Top