skid

ಉಡುಪಿ: ತೈಲ ಸೋರಿಕೆಯಿಂದ ವಾಹನಗಳು ಸ್ಕಿಡ್

(ನ್ಯೂಸ್ ಕಡಬ)newskadaba.com, ಅ. 08.ಉಡುಪಿ:  ಅಪರಿಚಿತ ವಾಹನದಿಂದ ರಸ್ತೆಗೆ ತೈಲ ಸೋರಿಕೆಯಾಗಿ ಹಲವಾರು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಸವಾರರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಡುಪಿಯ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ. ತೈಲ ಸೋರಿಕೆಯಿಂದ ರಸ್ತೆ ಜಾರುತ್ತಿತ್ತು, ಪರಿಣಾಮ ಏಳೆಂಟು ದ್ವಿಚಕ್ರ ವಾಹನ ಸವಾರರು ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ರಸ್ತೆಯಿಂದ ತೈಲವನ್ನು ತೆರವುಗೊಳಿಸಲು ನೀರು ಸಿಂಪಡಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಅಗ್ನಿಶಾಮಕ ದಳದ ಪದ್ಮನಾಭ ಕಾಂಚನ್, ದಿವಾಕರ್ ಮತ್ತು […]

ಉಡುಪಿ: ತೈಲ ಸೋರಿಕೆಯಿಂದ ವಾಹನಗಳು ಸ್ಕಿಡ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ದ್ವಿಚಕ್ರ ವಾಹನ ಸ್ಕಿಡ್- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 01. ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ರಾಪ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಸೇತುವೆ ಬಳಿ ನಡೆದಿದೆ. ಮೃತ ಯುವಕನನ್ನು ಕೊಳಲಗಿರಿಯ ಆಸೀಫ್(19) ಎಂದು ಗುರುತಿಸಲಾಗಿದೆ. ಈತ ನಿನ್ನೆ ರಾತ್ರಿ ಉಡುಪಿ ಕಡೆಯಿಂದ ಕೊಳಲಗಿರಿಗೆ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದ ವೇಳೆ ಸಂತೆಕಟ್ಟೆ ಸೇತುವೆಯಲ್ಲಿ ದ್ವಿಚಕ್ರ ವಾಹನ ಸ್ಕೀಡ್ ಆಗಿದ್ದು, ಪರಿಣಾಮ ಆಸೀಫ್ ಸೇತುವೆಯ ತಡೆಗೋಡೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು

ಉಡುಪಿ: ದ್ವಿಚಕ್ರ ವಾಹನ ಸ್ಕಿಡ್- ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top