SKSSF

ಸುಳ್ಯ: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಜ.31ರಿಂದ ಫೆ. 07ರವರೆಗೆ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 29. ಕಳೆದ ಕೆಲವು ದಿನಗಳಿಂದ ಪ್ಲಾಸ್ಟಿಕ್ ನಿಷೇಧದ ಕೂಗು ಕೇಳಿಬರುತ್ತಿದ್ದರೂ ಯಾರೂ ಇದನ್ನು ಪರಿಗಣಿಸದೇ ಇರುವುದರ ಹಿನ್ನೆಲೆ ನಿಷೇಧ ಹೇರಿದರೂ ಕಂಡಕಂಡಲ್ಲಿ ಪ್ಲಾಸ್ಟಿಕ್ ಬಿಸಾಡುವುದನ್ನು ವಿರೋಧಿಸಿ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿಯನ್ನು ಸುಳ್ಯ ಎಸ್ಕೆಎಸ್ಸೆಸ್ಸೆಫ್ ವಿಖಾಯ ಸುಳ್ಯ ವಲಯ ವತಿಯಿಂದ ‘ಶುಚಿಯಾದ ಪರಿಸರಕ್ಕಾಗಿ ನಾಳಿನ ತಲೆಮಾರಿಗಾಗಿ ಪ್ಲಾಸ್ಟಿಕ್ ಮುಕ್ತರಾಗೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಜ.31ರಿಂದ ಫೆ.7 ರ ವರೆಗೆ ನಡೆಯಲಿದೆ. ಜನವರಿ 31 ರಂದು ಸುಳ್ಯದ ಎಲಿಮಲೆಯಲ್ಲಿ ದ.ಕ.ಜಿಲ್ಲಾ ವಿಖಾಯ ಚೇರ್ಮನ್ […]

ಸುಳ್ಯ: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಜ.31ರಿಂದ ಫೆ. 07ರವರೆಗೆ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿ Read More »

ಕರಾವಳಿ, ಕರ್ನಾಟಕ

ಎಸ್ಕೆಎಸ್ಸೆಸ್ಸೆಫ್ ಮಾಡಾವು ಯುನಿಟ್ ಅಧ್ಯಕ್ಷರಾಗಿ ಹಾರಿಸ್ ಪಾತುಂಜ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.24.  ಎಸ್ಕೆ ಎಸ್ ಎಸ್ ಎಫ್ ಮಾಡಾವು ಯುನಿಟ್ ಇದರ ಅಧ್ಯಕ್ಷರಾಗಿ ಹಾರಿಸ್ ಪಾತುಂಜ, ಪ್ರ್ರಧನ ಕಾರ್ಯದರ್ಶಿಯಾಗಿ ಇಬ್ರಾಹಿಂ ಅಯ್ಯನಕಟ್ಟೆ, ಉಪಾಧ್ಯಕ್ಷರಾಗಿ ನಿಝಾಮ್ ಹೊನೆಸ್ಟ್, ಜೊತೆ ಕಾರ್ಯದರ್ಶಿಯಾಗಿ ಮಸೂದ್ ಮಾಡಾವು ಹಾಗೂ ಸಿರಾಜ್ ಎ.ಕೆ, ಕೋಶಾಧಿಕಾರಿಯಾಗಿ ಸುಲೈಮಾನ್ ಮುಸ್ಲಿಯಾರ್, ಲೆಕ್ಕ ಪರಿಶೋಧಕರಾಗಿ ಹನೀಫ್ ಹಾಜಿ ಹಾಗೂ ಶಾಫಿ ಕಣಿಯಾರ್, ಸಂಘಟನಾ ಕಾರ್ಯದರ್ಶಿಯಾಗಿ ಖಾದರ್ ಮುಸ್ಲಿಯಾರ್ ಹಾಗೂ ಇಸ್ಮಾಯಿಲ್ ಮುಸ್ಲಿಯಾರ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಇಬ್ರಾಹಿಂ ಹಾಜಿ ಹಾಗೂ ಗೌರವ ಸಲಹೆಗಾರರಾಗಿ ಮೂಸಾ

ಎಸ್ಕೆಎಸ್ಸೆಸ್ಸೆಫ್ ಮಾಡಾವು ಯುನಿಟ್ ಅಧ್ಯಕ್ಷರಾಗಿ ಹಾರಿಸ್ ಪಾತುಂಜ ಆಯ್ಕೆ Read More »

ಕರಾವಳಿ
Scroll to Top